ಅದ್ದೂರಿಯಿಂದ ಜರುಗಿದ ಕೋಣ ಬಿಡುವ ಸಂಪ್ರದಾಯ ಕಾರ್ಯಕ್ರಮ : ಸಂಕೇಶ್ವರ ಮಹಾಲಕ್ಷ್ಮೀ ಜಾತ್ರೆಯ ಚೊಚ್ವಲು ಕಾರ್ಯಕ್ಕೆ ಚಾಲನೆ
ನಂದು ಮುಡಶಿ ಬೆವರು ಸುರಿಸಿ ಸ್ವಂತ ಜಮೀನಿನಲ್ಲಿ ಬೆಳೆದ ಅಕ್ಕಿ, ಜೋಳ ತಂದು ಕೊಟ್ಟಿಲ್ಲ. ಎಲ್ಲಿಂದ ಬಂದಿವೆ, ಆತನ ಸಾತಭಾರ ನನಗೆ ಗೊತ್ತಿದೆ : ಬಸನಗೌಡಾ
ಮಾಹಾಲಕ್ಷ್ಮೀ ಜಾತ್ರೆ ಲೆಕ್ಕ ಸಭೆಯಲ್ಲಿ ರಾಜಕೀಯ ಹಗ್ಗ ಜಗ್ಗಾಟದಿಂದ ಗಲಾಟೆ, ಆನೆ, ಪ್ರಮಾಣದಿಂದ ಜನರ ಛೀಮಾರಿ
ಸ್ಕೈರೂಟ್ ಏರೋಸ್ಪೇಸ್ನ ವಿಕ್ರಮ್-1 ಉಡಾವಣೆ ಭಾರತದ ಖಾಸಗಿ ಬಾಹ್ಯಾಕಾಶ ಕ್ಷೇತ್ರಕ್ಕೆ ಮಹತ್ವದ ಮೈಲುಗಲ್ಲು: ಪ್ರಧಾನಿ ಮೋದಿ
ಜೊಡಿ ಹತ್ಯೆಗೆ ತಿರುವು: ಆಸ್ತಿಗಾಗಿ ಇಬ್ಬರು ಮೈದುನರ ಹತ್ಯೆ ಮಾಡಿಸಿದ ಅತ್ತಿಗೆ : ಪೊಲೀಸ ತನಿಖೆಯಲ್ಲಿ ಬಹಿರಂಗ
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು 

ವಚನ:
ಅಯ್ಯಾ, ನೀ ಮಾಡಲಾದ ಜಗತ್ತು, ಅಯ್ಯಾ ನೀ ಮಾಡಲಾದ ಸಂಸಾರ,
ಅಯ್ಯಾ, ನೀ ಮಾಡಲಾದ ಮರವೆ, ಅಯ್ಯಾ, ನೀ ಮಾಡಲಾದ ದುಃಖ,
ಅಯ್ಯಾ, ನೀ ಬಿಡಿಸಿದಡೆ ಬಿಟ್ಟಿತ್ತು ತಾಮಸ.
ಅಯ್ಯಾ ನಾನೀ ಮಾಯೆಯ ಗೆದ್ದೆನೆಂಬ ಹಮ್ಮಿನ್ನೇಕೆ
ಕೂಡಲಸಂಗಮದೇವಾ.
ಅರ್ಥ:
ಹೇ ಸೃಷ್ಟಿಕರ್ತ ಪರಮಾತ್ಮನೇ ಇದು ನೀನು ಮಾಡಿದ ಪ್ರಪಂಚ, ಈ ಪ್ರಪಂಚದಲ್ಲಿ ನಾನು ಸಂಸಾರದ, ಸುಖ- ದುಃಖಗಳ, ನೋವು-ನಲಿವುಗಳ ಬಂಧನದಲ್ಲಿ ಸಿಲುಕಿಕೊಂಡಿದ್ದೇನೆ. ಹೇ ಭಗವಂತ ಈ ಬಂಧನಗಳಿಂದ ನೀನು ಬಿಡಿಸಿದರೆ ಮಾತ್ರ ನಾನು ಈ ಮಾಯಾ ಪ್ರಪಂಚದಿಂದ ಬಿಡುಗಡೆಯಾಗಲು ಸಾಧ್ಯ. ನೀನು ಬಿಡುಗಡೆ ಮಾಡಿದ ನಂತರವೂ "ನಾನು ಈ ಮಾಯೆಯನ್ನು ಗೆದ್ದು ಬಿಟ್ಟೆನೆಂಬ" ಅಹಂಕಾರ ನನಗೇಕೆ ಬರುತ್ತದೆ ಭಗವಂತ..?
- ಶ್ವೇತಾ ಫಣಿವೇಣಿ