ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ?
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್ 

ವಚನ:
ಅಯ್ಯಾ, ನೀ ಮಾಡಲಾದ ಜಗತ್ತು, ಅಯ್ಯಾ ನೀ ಮಾಡಲಾದ ಸಂಸಾರ,
ಅಯ್ಯಾ, ನೀ ಮಾಡಲಾದ ಮರವೆ, ಅಯ್ಯಾ, ನೀ ಮಾಡಲಾದ ದುಃಖ,
ಅಯ್ಯಾ, ನೀ ಬಿಡಿಸಿದಡೆ ಬಿಟ್ಟಿತ್ತು ತಾಮಸ.
ಅಯ್ಯಾ ನಾನೀ ಮಾಯೆಯ ಗೆದ್ದೆನೆಂಬ ಹಮ್ಮಿನ್ನೇಕೆ
ಕೂಡಲಸಂಗಮದೇವಾ.
ಅರ್ಥ:
ಹೇ ಸೃಷ್ಟಿಕರ್ತ ಪರಮಾತ್ಮನೇ ಇದು ನೀನು ಮಾಡಿದ ಪ್ರಪಂಚ, ಈ ಪ್ರಪಂಚದಲ್ಲಿ ನಾನು ಸಂಸಾರದ, ಸುಖ- ದುಃಖಗಳ, ನೋವು-ನಲಿವುಗಳ ಬಂಧನದಲ್ಲಿ ಸಿಲುಕಿಕೊಂಡಿದ್ದೇನೆ. ಹೇ ಭಗವಂತ ಈ ಬಂಧನಗಳಿಂದ ನೀನು ಬಿಡಿಸಿದರೆ ಮಾತ್ರ ನಾನು ಈ ಮಾಯಾ ಪ್ರಪಂಚದಿಂದ ಬಿಡುಗಡೆಯಾಗಲು ಸಾಧ್ಯ. ನೀನು ಬಿಡುಗಡೆ ಮಾಡಿದ ನಂತರವೂ "ನಾನು ಈ ಮಾಯೆಯನ್ನು ಗೆದ್ದು ಬಿಟ್ಟೆನೆಂಬ" ಅಹಂಕಾರ ನನಗೇಕೆ ಬರುತ್ತದೆ ಭಗವಂತ..?
- ಶ್ವೇತಾ ಫಣಿವೇಣಿ