‘ಬೆಳಗಾವಿ ಒಂದು ಅಧ್ಯಯನ’ ಪುಸ್ತಕ ಲೋಕಾರ್ಪಣೆ ಸಮಾರಂಭ
'Belagavi Ondu Adhyayana' book launch ceremony
ಹುಬ್ಬಳ್ಳಿ 24: ಗುರುವಾರ ದಿನಾಂಕ:27-11-2025 ರಂದು ಸಂಜೆ 4 ಗಂಟೆಗೆ ಬೆಳಗಾವಿಯ ಚನ್ನಮ್ಮ ವೃತ್ತದ ಕನ್ನಡ ಸಾಹಿತ್ಯ ಭವನದಲ್ಲಿ ಹಿರಿಯ ಸಾಹಿತಿ ಬಿ. ಎಸ್. ಗವಿಮಠ ಅವರ 54ನೇ ಕೃತಿ “ಬೆಳಗಾವಿ ಒಂದು ಅಧ್ಯಯನ” ಲೋಕಾರ್ಪಣೆಗೊಳ್ಳುತ್ತಿದೆ. ಇದೊಂದು ಅಪರೂಪದ ದಾಖಲೆಗಳ, ಸಂಶೋಧನಾತ್ಮಕ ಲೇಖನಗಳ ಸಂಗ್ರಹವಾಗಿದೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 