‘ಬೆಳಗಾವಿ ಒಂದು ಅಧ್ಯಯನ’ ಪುಸ್ತಕ ಲೋಕಾರ್ಪಣೆ ಸಮಾರಂಭ
'Belagavi Ondu Adhyayana' book launch ceremony
ಹುಬ್ಬಳ್ಳಿ 24: ಗುರುವಾರ ದಿನಾಂಕ:27-11-2025 ರಂದು ಸಂಜೆ 4 ಗಂಟೆಗೆ ಬೆಳಗಾವಿಯ ಚನ್ನಮ್ಮ ವೃತ್ತದ ಕನ್ನಡ ಸಾಹಿತ್ಯ ಭವನದಲ್ಲಿ ಹಿರಿಯ ಸಾಹಿತಿ ಬಿ. ಎಸ್. ಗವಿಮಠ ಅವರ 54ನೇ ಕೃತಿ “ಬೆಳಗಾವಿ ಒಂದು ಅಧ್ಯಯನ” ಲೋಕಾರ್ಪಣೆಗೊಳ್ಳುತ್ತಿದೆ. ಇದೊಂದು ಅಪರೂಪದ ದಾಖಲೆಗಳ, ಸಂಶೋಧನಾತ್ಮಕ ಲೇಖನಗಳ ಸಂಗ್ರಹವಾಗಿದೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 