‘ಬಿಯಾಂಡ್ ಬೆಂಗಳೂರು’ ನಗರ ನಿರ್ಮಾಣ
'Beyond Bangalore' city construction
ಬಳ್ಳಾರಿ 06: ಬಿಯಾಂಡ್ ಬೆಂಗಳೂರು’ ಸ್ವಾಗತಾರ್ಹ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ ಪ್ರಸ್ತುತ ಸ್ಥಿತಿಗತಿಗಳನ್ನು ಅರ್ಥಮಾಡಿಕೊಂಡು ಭವಿಷ್ಯದ ದೃಷ್ಠಿಯಿಂದಾಗಿ ‘ಬಿಯಾಂಡ್ ಬೆಂಗಳೂರು’ ಚಿಂತನೆ ಮಾಡಿರುವುದು ಸ್ವಾಗತಾರ್ಹ. ‘ಬಿಯಾಂಡ್ ಬೆಂಗಳೂರು’ ಅಡಿಯಲ್ಲಿ ಟೈರ್ 2 ಮತ್ತು ಟೈರ್ 3 ಹಂತದ ನಗರ - ಪಟ್ಟಣಗಳಲ್ಲಿ ಮೂಲಭೂತ ಸೌಲಭ್ಯಗಳ ಅಭಿವೃದ್ಧಿ, ಕೈಗಾರಿಕಾ ಪ್ರದೇಶಗಳ ನಿರ್ಮಾಣಕ್ಕೆ ಆದ್ಯತೆ ನೀಡಿರುವುದು ಆಶಾದಾಯಕವಾಗಿದೆ. ಬಳ್ಳಾರಿ ಜಿಲ್ಲೆಗೆ ಯಾವುದೇ ವಿಶೇಷಗಳು ಇಲ್ಲದಿರುವುದು ಬೇಸರ ಮೂಡಿಸಿದೆ. ಕೆ.ಸಿ. ಸುರೇಶಬಾಬುಗೌರವ ಕಾರ್ಯದರ್ಶಿಗಳು ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ, ಬಳ್ಳಾರಿ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 