‘ಬಿಯಾಂಡ್ ಬೆಂಗಳೂರು’ ನಗರ ನಿರ್ಮಾಣ
'Beyond Bangalore' city construction
ಬಳ್ಳಾರಿ 06: ಬಿಯಾಂಡ್ ಬೆಂಗಳೂರು’ ಸ್ವಾಗತಾರ್ಹ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ ಪ್ರಸ್ತುತ ಸ್ಥಿತಿಗತಿಗಳನ್ನು ಅರ್ಥಮಾಡಿಕೊಂಡು ಭವಿಷ್ಯದ ದೃಷ್ಠಿಯಿಂದಾಗಿ ‘ಬಿಯಾಂಡ್ ಬೆಂಗಳೂರು’ ಚಿಂತನೆ ಮಾಡಿರುವುದು ಸ್ವಾಗತಾರ್ಹ. ‘ಬಿಯಾಂಡ್ ಬೆಂಗಳೂರು’ ಅಡಿಯಲ್ಲಿ ಟೈರ್ 2 ಮತ್ತು ಟೈರ್ 3 ಹಂತದ ನಗರ - ಪಟ್ಟಣಗಳಲ್ಲಿ ಮೂಲಭೂತ ಸೌಲಭ್ಯಗಳ ಅಭಿವೃದ್ಧಿ, ಕೈಗಾರಿಕಾ ಪ್ರದೇಶಗಳ ನಿರ್ಮಾಣಕ್ಕೆ ಆದ್ಯತೆ ನೀಡಿರುವುದು ಆಶಾದಾಯಕವಾಗಿದೆ. ಬಳ್ಳಾರಿ ಜಿಲ್ಲೆಗೆ ಯಾವುದೇ ವಿಶೇಷಗಳು ಇಲ್ಲದಿರುವುದು ಬೇಸರ ಮೂಡಿಸಿದೆ. ಕೆ.ಸಿ. ಸುರೇಶಬಾಬುಗೌರವ ಕಾರ್ಯದರ್ಶಿಗಳು ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ, ಬಳ್ಳಾರಿ
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 