‘ಬಿಯಾಂಡ್ ಬೆಂಗಳೂರು’ ನಗರ ನಿರ್ಮಾಣ
'Beyond Bangalore' city construction
ಬಳ್ಳಾರಿ 06: ಬಿಯಾಂಡ್ ಬೆಂಗಳೂರು’ ಸ್ವಾಗತಾರ್ಹ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ ಪ್ರಸ್ತುತ ಸ್ಥಿತಿಗತಿಗಳನ್ನು ಅರ್ಥಮಾಡಿಕೊಂಡು ಭವಿಷ್ಯದ ದೃಷ್ಠಿಯಿಂದಾಗಿ ‘ಬಿಯಾಂಡ್ ಬೆಂಗಳೂರು’ ಚಿಂತನೆ ಮಾಡಿರುವುದು ಸ್ವಾಗತಾರ್ಹ. ‘ಬಿಯಾಂಡ್ ಬೆಂಗಳೂರು’ ಅಡಿಯಲ್ಲಿ ಟೈರ್ 2 ಮತ್ತು ಟೈರ್ 3 ಹಂತದ ನಗರ - ಪಟ್ಟಣಗಳಲ್ಲಿ ಮೂಲಭೂತ ಸೌಲಭ್ಯಗಳ ಅಭಿವೃದ್ಧಿ, ಕೈಗಾರಿಕಾ ಪ್ರದೇಶಗಳ ನಿರ್ಮಾಣಕ್ಕೆ ಆದ್ಯತೆ ನೀಡಿರುವುದು ಆಶಾದಾಯಕವಾಗಿದೆ. ಬಳ್ಳಾರಿ ಜಿಲ್ಲೆಗೆ ಯಾವುದೇ ವಿಶೇಷಗಳು ಇಲ್ಲದಿರುವುದು ಬೇಸರ ಮೂಡಿಸಿದೆ. ಕೆ.ಸಿ. ಸುರೇಶಬಾಬುಗೌರವ ಕಾರ್ಯದರ್ಶಿಗಳು ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ, ಬಳ್ಳಾರಿ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 