ನವರಾತ್ರಿ ಪ್ರಯುಕ್ತ ಮಾರುಕಟ್ಟೆಯಲ್ಲಿ ಕಂಗೊಳಿಸುತ್ತಿದ್ದ ‘ಚೆಂಡು’ ‘ಸೇವಂತಿ’ ಹೂ
'Chendu' and 'Sevanti' flowers adorning the market during Navaratri
ಮುಂಡಗೋಡ 30 : ಪಟ್ಟಣದ ಶಿವಾಜಿ ವೃತ್ತದಲ್ಲಿ ಆಯುಧ ಪೂಜೆ ಮತ್ತು ವಿಜಯದಶಮಿ ಹಬ್ಬದ ಅಂಗವಾಗಿ ಮಂಗಳವಾರ ‘ಚೆಂಡು’ ‘ಸೇವಂತಿ’ ಹೂವುಗಳು ಮಾರುಕಟ್ಟೆಯಲ್ಲಿ ಕಣ್ಣು ಹೂವಿನ ಮೇಲೆ ಗಮನ ಸೆಳೆಯುತ್ತಿದ್ದವು.
ಇಲ್ಲಿಯ ಶಿವಾಜಿ ವೃತ್ತದಲ್ಲಿ ಮಂಗಳವಾರ ಬೆಳಿಗ್ಗೆಯಿಂದಲೇ ವ್ಯಾಪಾರಿಗಳು ಸಾಕಷ್ಟು ಪ್ರಮಾಣದಲ್ಲಿ “ಚೆಂಡು, ಸೇವಂತಿ” ಹೂವುಗಳು ಬಾಳೆಸಸಿಗಳನ್ನು, ಹಣ್ಣುಹಂಪಲಗಳನ್ನು ಸಾರ್ವಜನಿಕರು ಖರೀದಿಯಲ್ಲಿ ಮುಗಿಬಿದ್ದಿದರು. ನವರಾತ್ರಿ ಹಾಗೂ ದೀಪಾವಳಿ ಹಬ್ಬಕ್ಕೆ ಪ್ರಮುಖವಾಗಿ ಚೆಂಡು ಹೂವು, ಸೇವಂತಿಗೆ ಹೆಚ್ಚಾಗಿ ಬಳಕೆ ಮಾಡುತ್ತಾರೆ. ಚೆಂಡು ಹೂವು ಒಂದು ಮಾರು ಹೂವಿಗೆ 40 ರೂ. ಸೇವಂತಿ ಹೂವು ಒಂದುಮಾರಿಗೆ 50 ನಿಗದಿಪಡಿಸಲಾಗಿದೆ.
ಅಕ್ಕ ಪಕ್ಕದ ತಾಲೂಕಿನ ಹೂವಿನ ವ್ಯಾಪಾರಿಗಳು ಆಗಮಿಸಿ, ವ್ಯಾಪಾರ ಮಾಡುತ್ತಿದ್ದಾರೆ. ತಾಲೂಕಿನಲ್ಲಿ ನವರಾತ್ರಿ ಹಬ್ಬ ಬಂದರೆ ತಾಲೂಕು ಹಾಗೂ ಗ್ರಾಮೀಣ ಭಾಗದ ಮನೆಯಲ್ಲಿ ವಿವಿಧ ವಿಧಗಳಲ್ಲಿ ತಿನಿಸುಗಳು ತಯಾರು ಮಾಡುತ್ತಾರೆ. ಆಯುಧ ಸಾಮಗ್ರಿಗಳಿಗೆ ವಿಶೇಷವಾಗಿ ಪೂಜೆ ಮಾಡುತ್ತಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 