ವಿದ್ಯಾರ್ಥಿಗಳಿಗೆ ಕಪ್ಯೂಟರ್ ಜ್ಞಾನ ಅಗತ್ಯ: ನಿರಂಜನಂದಪುರಿ ಶ್ರೀ
'Computer knowledge is essential for students'
ಹೂವಿನಹಡಗಲಿ 30: ಮಾಹಿತಿ ತಂತ್ರಜ್ಞಾನ ಯುಗದಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ಶಿಕ್ಷಣದ ಜ್ಞಾನ ಅಗತ್ಯ ಇದೆ ಎಂದು ಕಾಗಿನಲೆ ಗುರುಪೀಠದ ಜಗದ್ಗುರು ನಿರಂಜನಂದಪುರಿ ಸ್ವಾಮೀಜಿಗಳು ಹೇಳಿದರು.
ಅವರು ತಾಲೂಕಿನ ಮೈಲಾರ ಗ್ರಾಮದ ಏಳು ಕೋಟಿ ವಸತಿ ಶಾಲೆಯಲ್ಲಿ ಕಂಪ್ಯೂಟರ್ ವಿಭಾಗದ ತರಗತಿಗಳನ್ನು ಉದ್ಘಾಟಿಸಿ ಮಾತನಾಡಿದರು. ಆಧುನಿಕತೆಯಲ್ಲಿ ತಂತ್ರಜ್ಞಾನದ ಬಳಕೆ ಹೆಚ್ಚುತ್ತಿರುವುದರಿಂದ ಕಂಪ್ಯೂಟರ್ ಜ್ಞಾನವು ಉದ್ಯೋಗ ಪಡೆಯಲು ಸಹಾಯವಾಗುತ್ತದೆ. ಎಂದರು.
ಮುಖಂಡರಾದ ಬಿ.ಹನುಮಂತಪ್ಪ ಮಾತನಾಡಿ ಗ್ರಾಮೀಣ ಭಾಗದಲ್ಲಿ ಏಳುಕೋಟಿ ವಸತಿ ಶಾಲೆಯುಗುಣಮಟ್ಟದ ಶಿಕ್ಷಣ ನೀಡುವುದರ ಜೊತೆಗೆ ಮಾನವೀಯ ಮೌಲ್ಯ, ಸಂಸ್ಕಾರ ವನ್ನು ಕಲಿಸುತ್ತಿದೆ ಎಂದರು.
ಶಿವಕುಮಾರ್, ಡಾ: ರಾಜು ಪ್ರವೀಣ ಕುರುವತ್ತಿ, ಈಟಿ ಲಿಂಗರಾಜು, ಬೀರ್ಪ ಹೊಸಕೇರಿ, ಎಂ.ಪರಮೇಶ್ವರ್ಪ, ಮರಿರಾಮಪ್ಪ, ಸೇರಿದಂತೆ ಶಾಲೆಯ ಪ್ರಾಂಶುಪಾಲರು ಶಿಕ್ಷಕರು ವಿದ್ಯಾರ್ಥಿಗಳು ಇದ್ದರು.
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು 