ವಿದ್ಯಾರ್ಥಿಗಳಿಗೆ ಕಪ್ಯೂಟರ್ ಜ್ಞಾನ ಅಗತ್ಯ: ನಿರಂಜನಂದಪುರಿ ಶ್ರೀ
'Computer knowledge is essential for students'
ಹೂವಿನಹಡಗಲಿ 30: ಮಾಹಿತಿ ತಂತ್ರಜ್ಞಾನ ಯುಗದಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ಶಿಕ್ಷಣದ ಜ್ಞಾನ ಅಗತ್ಯ ಇದೆ ಎಂದು ಕಾಗಿನಲೆ ಗುರುಪೀಠದ ಜಗದ್ಗುರು ನಿರಂಜನಂದಪುರಿ ಸ್ವಾಮೀಜಿಗಳು ಹೇಳಿದರು.
ಅವರು ತಾಲೂಕಿನ ಮೈಲಾರ ಗ್ರಾಮದ ಏಳು ಕೋಟಿ ವಸತಿ ಶಾಲೆಯಲ್ಲಿ ಕಂಪ್ಯೂಟರ್ ವಿಭಾಗದ ತರಗತಿಗಳನ್ನು ಉದ್ಘಾಟಿಸಿ ಮಾತನಾಡಿದರು. ಆಧುನಿಕತೆಯಲ್ಲಿ ತಂತ್ರಜ್ಞಾನದ ಬಳಕೆ ಹೆಚ್ಚುತ್ತಿರುವುದರಿಂದ ಕಂಪ್ಯೂಟರ್ ಜ್ಞಾನವು ಉದ್ಯೋಗ ಪಡೆಯಲು ಸಹಾಯವಾಗುತ್ತದೆ. ಎಂದರು.
ಮುಖಂಡರಾದ ಬಿ.ಹನುಮಂತಪ್ಪ ಮಾತನಾಡಿ ಗ್ರಾಮೀಣ ಭಾಗದಲ್ಲಿ ಏಳುಕೋಟಿ ವಸತಿ ಶಾಲೆಯುಗುಣಮಟ್ಟದ ಶಿಕ್ಷಣ ನೀಡುವುದರ ಜೊತೆಗೆ ಮಾನವೀಯ ಮೌಲ್ಯ, ಸಂಸ್ಕಾರ ವನ್ನು ಕಲಿಸುತ್ತಿದೆ ಎಂದರು.
ಶಿವಕುಮಾರ್, ಡಾ: ರಾಜು ಪ್ರವೀಣ ಕುರುವತ್ತಿ, ಈಟಿ ಲಿಂಗರಾಜು, ಬೀರ್ಪ ಹೊಸಕೇರಿ, ಎಂ.ಪರಮೇಶ್ವರ್ಪ, ಮರಿರಾಮಪ್ಪ, ಸೇರಿದಂತೆ ಶಾಲೆಯ ಪ್ರಾಂಶುಪಾಲರು ಶಿಕ್ಷಕರು ವಿದ್ಯಾರ್ಥಿಗಳು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 