ಬಳ್ಳಾರಿಯ ‘ಹ್ಯಾಲೀಸ್ ಬ್ಲ್ಯೂ’ಗೆ ‘ಉದ್ಯಮಿ ರತ್ನ’ ಪ್ರಶಸ್ತಿ
'Hally's Blue' from Bellary wins 'Udhyami Ratna' award
ಬಳ್ಳಾರಿಯ ‘ಹ್ಯಾಲೀಸ್ ಬ್ಲ್ಯೂ’ಗೆ ‘ಉದ್ಯಮಿ ರತ್ನ’ ಪ್ರಶಸ್ತಿ
ಬಳ್ಳಾರಿ 19:ಉತ್ತರ ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘವು ಪ್ರತೀ ವರ್ಷ ನೀಡುವ ‘ಉದ್ಯಮಿ ರತ್ನ-2024’ರ ಪ್ರಶಸ್ತಿಯು ಬಳ್ಳಾರಿಯ ಹ್ಯಾಲೀಸ್ ಬ್ಲ್ಯೂ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎಂ. ವಿಶ್ವಮೂರ್ತಿ ಅವರಿಗೆ ಸಂದಿದೆ. ಹುಬ್ಬಳ್ಳಿಯಲ್ಲಿ ನಡೆದ ಉತ್ತರ ಕರ್ನಾಟಕ ಇಂಡಸ್ಟ್ರಿಯಲ್ ಮತ್ತು ಮ್ಯಾನ್ಯುುಫ್ಚರಿಂಗ್ ಎಕ್ಸಿಬಿಷನ್ನಲ್ಲಿ ಮಾಜಿ ಮುಖ್ಯಮಂತ್ರಿ, ಸಂಸದ ಜಗದೀಶ್ ಎಸ್. ಶೆಟ್ಟರ್, ಉತ್ತರ ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘದ ಅಧ್ಯಕ್ಷ ಗೀರೀಶ್ ನಲ್ವಡಿ, ಗೌರವ ಕಾರ್ಯದರ್ಶಿ ಶಂಕರ್ ಹಿರೇಮಠ್ ಮತ್ತು ಪದಾಧಿಕಾರಿಗಳು ಕೆ.ಎಂ. ವಿಶ್ವಮೂರ್ತಿ ಅವರಿಗೆ ಪ್ರಶಸ್ತಿಯನ್ನು ಪ್ರದಾನ ಮಾಡಿದರು.
ಅಭಿನಂದನೆಗಳು :ಉತ್ತರ ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘವು ನೀಡಿರುವ ‘ಉದ್ಯಮಿ ರತ್ನ’ ಪ್ರಶಸ್ತಿಯನ್ನು ಸ್ವೀಕರಿಸಿರುವ ಬಳ್ಳಾರಿಯ ಹ್ಯಾಲೀಸ್ ಬ್ಲ್ಯೂ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎಂ. ವಿಶ್ವಮೂರ್ತಿ ಅವರಿಗೆ ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಯಶವಂತರಾಜ್ ನಾಗಿರೆಡ್ಡಿ, ಗೌರವ ಕಾರ್ಯದರ್ಶಿ ಕೆ.ಸಿ. ಸುರೇಶಬಾಬು, ಜಂಟಿ ಕಾರ್ಯದರ್ಶಿಗಳಾದ ಡಾ. ಮರ್ಚೇಡ್ ಮಲ್ಲಿಕಾರ್ಜುನಗೌಡ, ಉಪಾಧ್ಯಕ್ಷರಾದ ಎಸ್. ದೊಡ್ಡನಗೌಡ, ಕಾರ್ಯಕಾರಿ ಸಮಿತಿ ಸದಸ್ಯರಾದ ನಾಗಳ್ಳಿ ರಮೇಶ್, ಟಿ. ಶ್ರೀನಿವಾಸರಾವ್, ವಿಶೇಷ ಆಹ್ವಾನಿತರಾದ ಕೆ.ಎಂ. ಭೋಗೇಶ್, ಬಳ್ಳಾರಿ ಜಿಲ್ಲಾ ಕೈಗಾರಿಕಾ ಸಂಘದ ಅಧ್ಯಕ್ಷ ವಿ. ರಾಮಚಂದ್ರ, ಕಾರ್ಯದರ್ಶಿ ವಾಸುದೇವ ಆಚಾರ್, ಕಾರ್ಯಕಾರಿ ಸಮಿತಿ ಸದಸ್ಯರಾದ ನಿರ್ಮಾ ಪೇಂಟ್ಸ್ ನಾಗರಾಜ್, ಮಾಜಿ ಅಧ್ಯಕ್ಷರಾದ ಕೆ.ಎಂ. ಶಿವಮೂರ್ತಿ, ಎ. ಸುಧಾಕರ್ ಮತ್ತು ಪದಾಧಿಕಾರಿಗಳು ಹಾಗೂ ಆಜೀವ ಸದಸ್ಯರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 