‘ಹುಡುಕಾಟದ ಕಾಟ’ ಹಾಸ್ಯ ಕಾರ್ಯಕ್ರಮ
'Hudukatada Kata' comedy show
ಲೋಕದರ್ಶನ ವರದಿ
ಬೆಳಗಾವಿ 11: ನಗರದ ಹಾಸ್ಯಕೂಟ ಮತ್ತು ಕನ್ನಡ ಸಾಹಿತ್ಯ ಭವನ ವಿಶ್ವಸ್ತ ಮಂಡಳಿ ಸಂಯುಕ್ತ ಅಶ್ರಯದಲ್ಲಿ ಇದೇ ದಿನಾಂದ ದಿ. 13 ಶನಿವಾರದಂದು ಸಾಯಂಕಾಲ 4-30 ಕ್ಕೆ ಚೆನ್ನಮ್ಮ ವೃತ್ತದ ಬಳಿಯಿರುವ ಸಾಹಿತ್ಯ ಭವನದಲ್ಲಿ "ಹುಡುಕಾಟದ ಕಾಟ" ಎಂಬ ಹಾಸ್ಯ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.
ಅಧ್ಯಕ್ಷತೆಯನ್ನು ಎಸ್ ಬಿ ಐ ಬ್ಯಾಂಕ್ ನಿವೃತ್ತ ಅಧಿಕಾರಿ ಅರವಿಂದ ಹುನಗುಂದ ವಹಿಸಿಕೊಳ್ಳಲಿದ್ದು ಪ್ರಾಯೋಜಕತ್ವವನ್ನು ಬಿ.ಎಸ್.ಎನ್.ಎಲ್. ನಿವೃತ್ತ ಅಧಿಕಾರಿಗಳಾದ ಶ್ರೀಮತಿ ವಿಜಯಮಾಲಾ ಹೊಳ್ಳ ಅವರು ವಹಿಸಿಕೊಂಡಿದ್ದಾರೆ.
ಹುಡುಕಾಟದ ರಂಜನೀಯ ಅನುಭವಗಳನ್ನು ಮಿಮಿಕ್ರಿ ಕಲಾವಿದ ಜಿ.ಎಸ್. ಸೋನಾರ, ಬಿಎಸ್ಎನ್ಎಲ್ ನಿವೃತ್ತ ಅಧಿಕಾರಿ ಎಸ್. ವಿ. ದೀಕ್ಷಿತ, ಕನ್ನಡ ಉಪನ್ಯಾಸಕರಾದ ಡಾ.ಅ.ಬ.ಇಟಗಿ ಹಾಗೂ ಹಾಸ್ಯ ಲೇಖಕಿ, ನಗೆ ಮಾತುಗಾರ್ತಿ ದೀಪಿಕಾ ಚಾಟೆ ಹಂಚಿಕೊಳ್ಳಲಿದ್ದಾರೆ. ತಾನಾಜಿ ನಿರೂಪಿಸಲಿದ್ದಾರೆ.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 