‘ಭಾರತೀಯರು ಸಿಲಿಕಾನ್ ವ್ಯಾಲಿ ಉಪನ್ಯಾಸ
'Indians are the Silicon Valley lecture
ಧಾರವಾಡ 28: ಕರ್ನಾಟಕ ವಿದ್ಯಾವರ್ಧಕ ಸಂಘವು, ದಿನಾಂಕ 28-06-2025 ರಂದು ಶನಿವಾರ ಸಂಜೆ 6 ಗಂಟೆಗೆ ಸಂಘದ .ದೇಶಪಾಂಡೆ ಸಭಾಭವನದಲ್ಲಿ ‘ಭಾರತೀಯರು ಸಿಲಿಕಾನ್ ವ್ಯಾಲಿಯನ್ನು ಗೆದ್ದಿದ್ದು ಹೇಗೆ?’ ಉಪನ್ಯಾಸ ಏರಿ್ಡಸಿದೆ.
ಭಾರತೀಯರು ಸಿಲಿಕಾನ್ ವ್ಯಾಲಿಯನ್ನು ಗೆದ್ದಿದ್ದು ಹೇಗೆ? ವಿಷಯದ ಕುರಿತು ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಅಡ್ವಾನ್ಸ್ಡ ಸ್ಟಡೀಸ್ನ ಅತಿಥಿ ಉಪನ್ಯಾಸಕ, ಟಾಟಾ ಸಮೂಹದ ಮಾಜಿ ಉಪಾಧ್ಯಕ್ಷ, ಬಿಜಿನೆಸ್ ಇಂಡಿಯಾದ ಮಾಜಿ ಕಾರ್ಯಕಾರಿ ಸಂಪಾದಕ ಪ್ರೊ. ಶಿವಾನಂದ ಕಣವಿ ಅವರಿಂದ ಉಪನ್ಯಾಸ ಜರುಗುವುದು.
ಸಾಹಿತಿಗಳು, ಚಿಂತಕರು, ಕಲಾವಿದರು, ವಿದ್ಯಾರ್ಥಿಗಳು, ತಾಯಂದಿರು, ಸಂಘದ ಆಜೀವ ಸದಸ್ಯರು, ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಸಂಘದ ಪ್ರಧಾನ ಕಾರ್ಯದರ್ಶಿ ಪ್ರಕಟಣೆಯಲ್ಲಿ ಕೋರಿದ್ದಾರೆ.
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ 