‘ಭಾರತೀಯರು ಸಿಲಿಕಾನ್ ವ್ಯಾಲಿ ಉಪನ್ಯಾಸ
'Indians are the Silicon Valley lecture
ಧಾರವಾಡ 28: ಕರ್ನಾಟಕ ವಿದ್ಯಾವರ್ಧಕ ಸಂಘವು, ದಿನಾಂಕ 28-06-2025 ರಂದು ಶನಿವಾರ ಸಂಜೆ 6 ಗಂಟೆಗೆ ಸಂಘದ .ದೇಶಪಾಂಡೆ ಸಭಾಭವನದಲ್ಲಿ ‘ಭಾರತೀಯರು ಸಿಲಿಕಾನ್ ವ್ಯಾಲಿಯನ್ನು ಗೆದ್ದಿದ್ದು ಹೇಗೆ?’ ಉಪನ್ಯಾಸ ಏರಿ್ಡಸಿದೆ.
ಭಾರತೀಯರು ಸಿಲಿಕಾನ್ ವ್ಯಾಲಿಯನ್ನು ಗೆದ್ದಿದ್ದು ಹೇಗೆ? ವಿಷಯದ ಕುರಿತು ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಅಡ್ವಾನ್ಸ್ಡ ಸ್ಟಡೀಸ್ನ ಅತಿಥಿ ಉಪನ್ಯಾಸಕ, ಟಾಟಾ ಸಮೂಹದ ಮಾಜಿ ಉಪಾಧ್ಯಕ್ಷ, ಬಿಜಿನೆಸ್ ಇಂಡಿಯಾದ ಮಾಜಿ ಕಾರ್ಯಕಾರಿ ಸಂಪಾದಕ ಪ್ರೊ. ಶಿವಾನಂದ ಕಣವಿ ಅವರಿಂದ ಉಪನ್ಯಾಸ ಜರುಗುವುದು.
ಸಾಹಿತಿಗಳು, ಚಿಂತಕರು, ಕಲಾವಿದರು, ವಿದ್ಯಾರ್ಥಿಗಳು, ತಾಯಂದಿರು, ಸಂಘದ ಆಜೀವ ಸದಸ್ಯರು, ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಸಂಘದ ಪ್ರಧಾನ ಕಾರ್ಯದರ್ಶಿ ಪ್ರಕಟಣೆಯಲ್ಲಿ ಕೋರಿದ್ದಾರೆ.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 