ನಾಗರಾಳದಲ್ಲಿ ‘ಕ್ಷೀರ ರಕ್ಷೆ’ ರಕ್ಷಾಬಂಧನ ಕಾರ್ಯಕ್ರಮ
'Ksheera Rakshe' Raksha Bandhan event in Nagarala
ನಾಗರಾಳ 28 : ಬಿ.ಎಲ್.ಡಿ.ಇ., ಕೃಷಿಕಲ್ಪ ಹಾಗೂ ಅಕ್ಷಯಕಲ್ಪ ಸಂಸ್ಥೆಗಳ ವತಿಯಿಂದ ನಾಗರಾಳ ಗ್ರಾಮದಲ್ಲಿ ‘ಕ್ಷೀರ ರಕ್ಷೆ’ ರಕ್ಷಾಬಂಧನ ಕಾರ್ಯಕ್ರಮ ನಡೆಯಿತು. ಕ್ಷೀರ ಪೈಲಟ್ ಯೋಜನೆಯಡಿ ಹೈನುಗಾರಿಕೆ ತರಬೇತಿ ಪಡೆದ ಫಲಾನುಭವಿ ರೈತರು ಭಾಗವಹಿಸಿದ್ದರು. ಹೈನುಗಾರಿಕೆಯಲ್ಲಿ ರೈತರಿಗೆ ತರಬೇತಿ ಹಾಗೂ ಮಾರ್ಗದರ್ಶನದ ಮೂಲಕ ರಕ್ಷಣೆ ಮತ್ತು ಬೆಂಬಲ ನೀಡುವ ಸಂದೇಶ ಸಾರಲಾಯಿತು. ಕಾರ್ಯಕ್ರಮದಲ್ಲಿ ಸಾಹೇಬಗೌಡ ಪಾಟೀಲ, ಜಾಯನಗೌಡ ರೇವತಗಾವ, ಶಾನೂದ ಸಾರವಾಡ ಸೇರಿದಂತೆ ಗ್ರಾಮ ಮುಖಂಡರು ಹಾಗೂ ಕೃಷಿಕಲ್ಪ ಸಂಸ್ಥೆಯ ಸಿಬ್ಬಂದಿ ಉಪಸ್ಥಿತರಿದ್ದರು. ತರಬೇತಿಯಿಂದ ಕಡಿಮೆ ನಿರ್ವಹಣೆಯಲ್ಲಿ ಉತ್ತಮ ಹಾಲಿನ ಇಳುವರಿ ಪಡೆಯಲು ಸಾಧ್ಯವಾಗಿದೆ ಎಂದು ಫಲಾನುಭವಿ ರೈತ ಜಾಯನಗೌಡ ರೇವತಗಾವ ತಿಳಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 