ಮನೆಯಲ್ಲಿ ಮಹಾಮನೆ ಕಾರ್ಯಕ್ರಮ
'Mahamane' program at home
ಲೋಕದರ್ಶನ ವರದಿ
ಹುಬ್ಬಳ್ಳಿ 1: ಬಸವ ಕೇಂದ್ರದ ವತಿಯಿಂದ ಮಹಾಮನೆ ಕಾರ್ಯಕ್ರಮವು ಭಾನುವಾರ, ಆಗಸ್ಟ್ 2, 2026 ರಂದು ಬೆಳಿಗ್ಗೆ 10.30 ಗಂಟೆಗೆ ಗೋಕುಲ ರಸ್ತೆ, ಅಕ್ಷಯ ಪಾರ್ಕ, ಮನೆ ನಂ. 21, ಎಲ್ಐಜಿ-15, ತಿಪ್ಪಣ್ಣ ಉಣಕಲ್ ಅವರ ಮನೆಯಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಬಸವ ಕೇಂದ್ರದ ಅಧ್ಯಕ್ಷ ಪ್ರೊ. ಜಿ. ಬಿ. ಹಳ್ಳ್ಯಾಳ ಅವರು ಅನುಭವ ನುಡಿಗಳನ್ನು ನೀಡಲಿದ್ದಾರೆ. ಈ ಕುರಿತು ಬಸವ ಪರಿಸರ ಸಂರಕ್ಷಣಾ ಸಮಿತಿಯ ಕಾರ್ಯದರ್ಶಿ ಹಾಗೂ ಗ್ರಂಥಪಾಲಕ ಡಾ. ಸುರೇಶ್ ಡಿ. ಹೊರಕೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 