'ಪೋಷಕರು ಮಕ್ಕಳಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಪ್ರೋತ್ಸಾಹಿಸಬೇಕು'
'Parents should encourage children to attend cultural events'
ರಾಯಬಾಗ 08; ಪಾಠದ ಜೊತೆಗೆ ಕ್ರೀಡೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಜ್ಞಾನ ಹೆಚ್ಚಿಸಿಕೊಳ್ಳಬಹುದು ಎಂದು ಸಂಸ್ಥೆಯ ಅಧ್ಯಕ್ಷ ಬಾಹುಸಾಹೇಬ ಬಂಡು ಪಾಟೀಲ ಹೇಳಿದರು. ತಾಲ್ಲೂಕಿನ ನಸಲಾಪುರ ಗ್ರಾಮದಲ್ಲಿ ಶ್ರೀ ಏಲಾಚಾರ್ಯ ವಿದ್ಯಾನಂದ ಶಿಕ್ಷಣ ಸಂಸ್ಥೆಯ ಕರ್ಮಯೋಗಿ ಚಾರುಕೀರ್ತಿ ಕನ್ನಡ ಪ್ರಾಥಮಿಕ ಶಾಲೆಯಲ್ಲಿ ಸನ್ 2025- 26 ನೇ ಸಾಲಿನ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳನ್ನು ಉದ್ಘಾಟಿಸಿ ಮಾತನಾಡಿದರು.
ಇಂದು ಮಕ್ಕಳು ಮೊಬೈಲ್ನಲ್ಲಿ ಬಹಳ ಕಾಲ ಕಳೆಯುತ್ತಿರುವುದು ಬೇಸರದ ಸಂಗತಿ. ಪೋಷಕರಾದವರು ಮೊಬೈಲ್ ಕೊಡಬೇಡಿ. ಸಾಂಸ್ಕೃತಿಕ, ಕ್ರೀಡೆಗಳಲ್ಲಿ ಭಾಗವಹಿಸುವ ಹಾಗೆ ಉತ್ತೇಜನ ನೀಡಬೇಕು ಎಂದು ಸಲಹೆ ನೀಡಿದರು.
ಕಾರ್ಯದರ್ಶಿ ಡಾಟಟ ಸಂಜಯ ದಾದಾಸಾಹೇಬ ಪಾಟೀಲ , ಅಶೋಕ ಸಮಾಜೆ, ಚಂದ್ರಕಾಂತ ಕಾಂತೆ, ಬಾಹುಬಲಿ ಹಸುರೇ, ಶ್ರೀಕಾಂತ ಹಸುರೇ, ಅಣ್ಣಾಪಾ ಮಗದುಮ ಮುಖ್ಯೋಧ್ಯಾಪಕ ಎಸ್ ಹೆಚ್ ಪಾಟೀಲ, ಆರ್ ಎಂ ಪಾಟೀಲ ಸೇರಿದಂತೆ ಸಂಸ್ಥೆಯ ಶಿಕ್ಷಕರು, ಪಾಲಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 