'ಜನಸಂಖ್ಯೆ ಹೆಚ್ಚಳ ಜಗತ್ತಿನ ತುತರ್ು ಸಮಸ್ಯೆ'
ಕೋಲ್ಕತಾ: ಹೆಚ್ಚುತ್ತಿರುವ ಜನಸಂಖ್ಯೆಯು ವಿಶ್ವದ ಪ್ರಮುಖ ಸಮಸ್ಯೆಯಾಗಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜ್ ಕಳವಳ ವ್ಯಕ್ತಪಡಿಸಿದ್ದಾರೆ. ವಿಶ್ವ ಜನಸಂಖ್ಯಾ ದಿನದಂದು ಈ ಕುರಿತು ಟ್ವೀಟ್ ಮಾಡಿರುವ ಅವರು ಇದು ನಿಜಕ್ಕೂ ಪ್ರಪಂಚ ಎದುರಿಸುತ್ತಿರುವ ಗಂಭೀರ ಸಮಸ್ಯೆಯಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಮಮತಾ ಬ್ಯಾನಜರ್ಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಇದನ್ನು ಪೋಸ್ಟ್ ಮಾಡಿ, ಈ ವಿಷಯದ ಬಗ್ಗೆ ಜಾಗೃತಿ ಮೂಡಿಸಲು ಒಟ್ಟಾಗಿ ಕೆಲಸ ಮಾಡಬೇಕು ಎಂದು ಕರೆ ನೀಡಿದ್ದಾರೆ. ಜನಸಂಖ್ಯಾ ಸ್ಫೋಟ ತುತರ್ು ಸಮಸ್ಯೆಯಾಗಿದ್ದು ಈ ನಿಟ್ಟಿನಲ್ಲಿ ಸಮಸ್ಯೆ ನಿವಾರಣೆಗೆ ಗಮನವನ್ನು ಕೇಂದ್ರೀಕರಿಸಲು ಈ ದಿನಾಚರಣೆ ಪ್ರಯತ್ನಿಸುತ್ತದೆ. ಜನಸಂಖ್ಯೆಯ ಸಮಸ್ಯೆಗಳ ನಿವಾರಣೆಯ ಪ್ರಾಮುಖ್ಯತೆಯನ್ನು ಅರಿತು ವಿಶ್ವಸಂಸ್ಥೆ ಮೊದಲಿಗೆ ಜುಲೈ 11, 1987 ರಂದು ಈ ದಿನ ಆಚರಿಸಿತು.
1994 ರ ಜನಸಂಖ್ಯೆ ಮತ್ತು ಅಭಿವೃದ್ಧಿಯ ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಮಂಡನೆಯಾದ ಇನ್ನೂ ಪರಿಹಾರವಾಗದ ಗುರಿಗಳ ಈಡೇರಿಕೆ ಈ ಬಾರಿಯ ಜನಸಂಖ್ಯಾ ದಿನ ಕರೆ ನೀಡಿದೆ. ವಿಶ್ವ ಜನಸಂಖ್ಯಾ ದಿನವನ್ನು ವಿವಿಧ ದೇಶಗಳಲ್ಲಿ ವಿಭಿನ್ನವಾಗಿ ಆಚರಿಸಲಾಗುತ್ತದೆ.
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು 