ಡಿಡಿಯಲ್ಲಿ ಶನಿವಾರದಿಂದ 'ರಾಮಾಯಣ' ಮರು ಪ್ರಸಾರ; ಜಾವಡೇಕರ್
ನವದೆಹಲಿ,
ಮಾ 27, ದೂರದರ್ಶನದಲ್ಲಿ ಶನಿವಾರದಿಂದ 'ರಾಮಾಯಣ' ಸರಣಿ ಮರು
ಪ್ರಸಾರಗೊಳ್ಳಲಿದೆ ಎಂದು ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್
ಜಾವಡೇಕರ್ ಹೇಳಿದ್ದಾರೆ. ದಶಕಗಳ ಹಿಂದೆ ಅತ್ಯಂತ ಪ್ರಸಿದ್ಧಿ ಹೊಂದಿದ್ದ ಪೌರಾಣಿಕ
ಧಾರವಾಣಿ ರಾಮಾಯಣವನ್ನು ಮರು ಪ್ರಸಾರ ಮಾಡಲಾಗುವುದು. ಇದು ಬೆಳಗ್ಗೆ 9ರಿಂದ 10ರಿಂದ
ಒಂದು ಅಧ್ಯಾಯ ಹಾಗೂ ರಾತ್ರಿ 9ರಿಂದ 10ರವರೆಗೆ ಮರುಪ್ರಸಾರವಾಗಲಿದೆ ಎಂದು ಅವರು ಟ್ವೀಟ್
ಮೂಲಕ ತಿಳಿಸಿದ್ದಾರೆ. ರಾಮಾಯಣ ಧಾರವಾಹಿ ಸುಪ್ರಸಿದ್ಧವಾಗಿದ್ದು, ರಾಮ, ಹನುಮಂತ,
ಸೀತೆಯ ಪಾತ್ರ ನಿರ್ವಹಿಸಿದವರನ್ನು ಜನರು ನಿಜವಾದ ದೇವರೇ ಎಂದು ಪರಿಗಣಿಸುತ್ತಿದ್ದರು.
ವಿಶೇಷವಾಗಿ ಈ ಧಾರವಾಹಿಯನ್ನು ಬಾಲ್ಯದಲ್ಲಿ ನೋಡಿದವರು ಈಗ ಮತ್ತೊಮ್ಮೆ ಅದನ್ನು
ವೀಕ್ಷಿಸಬಹುದಾಗಿದೆ.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 