ಡಿಡಿಯಲ್ಲಿ ಶನಿವಾರದಿಂದ 'ರಾಮಾಯಣ' ಮರು ಪ್ರಸಾರ; ಜಾವಡೇಕರ್
ನವದೆಹಲಿ,
ಮಾ 27, ದೂರದರ್ಶನದಲ್ಲಿ ಶನಿವಾರದಿಂದ 'ರಾಮಾಯಣ' ಸರಣಿ ಮರು
ಪ್ರಸಾರಗೊಳ್ಳಲಿದೆ ಎಂದು ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್
ಜಾವಡೇಕರ್ ಹೇಳಿದ್ದಾರೆ. ದಶಕಗಳ ಹಿಂದೆ ಅತ್ಯಂತ ಪ್ರಸಿದ್ಧಿ ಹೊಂದಿದ್ದ ಪೌರಾಣಿಕ
ಧಾರವಾಣಿ ರಾಮಾಯಣವನ್ನು ಮರು ಪ್ರಸಾರ ಮಾಡಲಾಗುವುದು. ಇದು ಬೆಳಗ್ಗೆ 9ರಿಂದ 10ರಿಂದ
ಒಂದು ಅಧ್ಯಾಯ ಹಾಗೂ ರಾತ್ರಿ 9ರಿಂದ 10ರವರೆಗೆ ಮರುಪ್ರಸಾರವಾಗಲಿದೆ ಎಂದು ಅವರು ಟ್ವೀಟ್
ಮೂಲಕ ತಿಳಿಸಿದ್ದಾರೆ. ರಾಮಾಯಣ ಧಾರವಾಹಿ ಸುಪ್ರಸಿದ್ಧವಾಗಿದ್ದು, ರಾಮ, ಹನುಮಂತ,
ಸೀತೆಯ ಪಾತ್ರ ನಿರ್ವಹಿಸಿದವರನ್ನು ಜನರು ನಿಜವಾದ ದೇವರೇ ಎಂದು ಪರಿಗಣಿಸುತ್ತಿದ್ದರು.
ವಿಶೇಷವಾಗಿ ಈ ಧಾರವಾಹಿಯನ್ನು ಬಾಲ್ಯದಲ್ಲಿ ನೋಡಿದವರು ಈಗ ಮತ್ತೊಮ್ಮೆ ಅದನ್ನು
ವೀಕ್ಷಿಸಬಹುದಾಗಿದೆ.
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ 