‘ವಿದ್ಯಾರ್ಥಿಗಳು ಸಂಸ್ಕಾರ, ಸಂಸ್ಕ್ರತಿ ಬೆಳೆಸಿಕೊಳ್ಳಬೇಕು’
'Students should cultivate culture and ethics'
ರಾಯಬಾಗ 08: ವಿದ್ಯಾರ್ಥಿಗಳು ಮೊಬೈಲ ದುಷ್ಟಚಟಗಳಿಂದ ದುರವಿದ್ದು ಸಾಮಾಜಿಕ ಸ್ವಾಸ್ಥ್ಯ ಕಾಪುಡುವುದರ ಜತೆಗೆ ಸಂಸ್ಕಾರ , ಸಂಸ್ಕ್ರತಿ ಬೆಳೆಸಿಕೊಳ್ಳಬೇಕು. ವಿದ್ಯೆಗೆ ವಿನಯವೇ ಭೂಷಣ ಎನ್ನುವಂತ ಗುರುವಿನ ಗುಲಾಮರಾಗಿ ನಿರಂತರ ಅಧ್ಯಯನ ಮಾಡಿ ಕಲಿತ ಶಾಲೆಗೆ , ಶಿಕ್ಷಕರಿಗೆ , ತಂದೆ ತಾಯಿವರಿಗೆ ಗೌರವ ತರುವ ಕೆಲಸ ಮಾಡಬೇಕು ಎಂದು ಸಂಸ್ಥೆಯ ಅಧ್ಯಕ್ಷ ಹಾಗೂ ನ್ಯಾಯವಾದಿಗಳು ಎಲ್.ಬಿ.ಚೌಗುಲೆ ಹೇಳಿದರು.
ಪಟ್ಣಣದ ಬಿ.ಎ. ಚೌಗುಲೆ ಶಿಕ್ಷಣ ಸಂಸ್ಥೆಯ ಚೌಗುಲೆ ಪಬ್ಲಿಕ ಶಾಲೆ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಕಾರ್ಯದರ್ಶಿ ವಿನಯ ಚೌಗುಲೆ, ಪ್ರಾಚಾರ್ಯ. ಕೊಟ್ರೆಶ ಎಚ್.ಎಮ್, ಎಸ್.ಎಸ್. ದಿಗ್ಗೇವಾಡಿ, ಮುಸ್ತಕಾ ನಾಲಬಂದ, ಸವಿತಾ ಮಡಿವಾಳ, ಅಶ್ವಿನಿ ಕೆಸ್ತೆಕರ, ತಸ್ಬಿಯಾ ಜಿನ್ನಾಬಡೆ, ಸಂದ್ಯಾ ಶಿಂಗೆ ಸ್ವಾಗತಿಸಿ, ವರ್ಷಾ ಗಸ್ತಿ, ವಂದಿಸಿದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 