‘ವಿದ್ಯಾರ್ಥಿಗಳು ಸಂಸ್ಕಾರ, ಸಂಸ್ಕ್ರತಿ ಬೆಳೆಸಿಕೊಳ್ಳಬೇಕು’
'Students should cultivate culture and ethics'
ರಾಯಬಾಗ 08: ವಿದ್ಯಾರ್ಥಿಗಳು ಮೊಬೈಲ ದುಷ್ಟಚಟಗಳಿಂದ ದುರವಿದ್ದು ಸಾಮಾಜಿಕ ಸ್ವಾಸ್ಥ್ಯ ಕಾಪುಡುವುದರ ಜತೆಗೆ ಸಂಸ್ಕಾರ , ಸಂಸ್ಕ್ರತಿ ಬೆಳೆಸಿಕೊಳ್ಳಬೇಕು. ವಿದ್ಯೆಗೆ ವಿನಯವೇ ಭೂಷಣ ಎನ್ನುವಂತ ಗುರುವಿನ ಗುಲಾಮರಾಗಿ ನಿರಂತರ ಅಧ್ಯಯನ ಮಾಡಿ ಕಲಿತ ಶಾಲೆಗೆ , ಶಿಕ್ಷಕರಿಗೆ , ತಂದೆ ತಾಯಿವರಿಗೆ ಗೌರವ ತರುವ ಕೆಲಸ ಮಾಡಬೇಕು ಎಂದು ಸಂಸ್ಥೆಯ ಅಧ್ಯಕ್ಷ ಹಾಗೂ ನ್ಯಾಯವಾದಿಗಳು ಎಲ್.ಬಿ.ಚೌಗುಲೆ ಹೇಳಿದರು.
ಪಟ್ಣಣದ ಬಿ.ಎ. ಚೌಗುಲೆ ಶಿಕ್ಷಣ ಸಂಸ್ಥೆಯ ಚೌಗುಲೆ ಪಬ್ಲಿಕ ಶಾಲೆ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಕಾರ್ಯದರ್ಶಿ ವಿನಯ ಚೌಗುಲೆ, ಪ್ರಾಚಾರ್ಯ. ಕೊಟ್ರೆಶ ಎಚ್.ಎಮ್, ಎಸ್.ಎಸ್. ದಿಗ್ಗೇವಾಡಿ, ಮುಸ್ತಕಾ ನಾಲಬಂದ, ಸವಿತಾ ಮಡಿವಾಳ, ಅಶ್ವಿನಿ ಕೆಸ್ತೆಕರ, ತಸ್ಬಿಯಾ ಜಿನ್ನಾಬಡೆ, ಸಂದ್ಯಾ ಶಿಂಗೆ ಸ್ವಾಗತಿಸಿ, ವರ್ಷಾ ಗಸ್ತಿ, ವಂದಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 