‘ವಿದ್ಯಾರ್ಥಿಗಳು ಸಂಸ್ಕಾರ, ಸಂಸ್ಕ್ರತಿ ಬೆಳೆಸಿಕೊಳ್ಳಬೇಕು’
'Students should cultivate culture and ethics'
ರಾಯಬಾಗ 08: ವಿದ್ಯಾರ್ಥಿಗಳು ಮೊಬೈಲ ದುಷ್ಟಚಟಗಳಿಂದ ದುರವಿದ್ದು ಸಾಮಾಜಿಕ ಸ್ವಾಸ್ಥ್ಯ ಕಾಪುಡುವುದರ ಜತೆಗೆ ಸಂಸ್ಕಾರ , ಸಂಸ್ಕ್ರತಿ ಬೆಳೆಸಿಕೊಳ್ಳಬೇಕು. ವಿದ್ಯೆಗೆ ವಿನಯವೇ ಭೂಷಣ ಎನ್ನುವಂತ ಗುರುವಿನ ಗುಲಾಮರಾಗಿ ನಿರಂತರ ಅಧ್ಯಯನ ಮಾಡಿ ಕಲಿತ ಶಾಲೆಗೆ , ಶಿಕ್ಷಕರಿಗೆ , ತಂದೆ ತಾಯಿವರಿಗೆ ಗೌರವ ತರುವ ಕೆಲಸ ಮಾಡಬೇಕು ಎಂದು ಸಂಸ್ಥೆಯ ಅಧ್ಯಕ್ಷ ಹಾಗೂ ನ್ಯಾಯವಾದಿಗಳು ಎಲ್.ಬಿ.ಚೌಗುಲೆ ಹೇಳಿದರು.
ಪಟ್ಣಣದ ಬಿ.ಎ. ಚೌಗುಲೆ ಶಿಕ್ಷಣ ಸಂಸ್ಥೆಯ ಚೌಗುಲೆ ಪಬ್ಲಿಕ ಶಾಲೆ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಕಾರ್ಯದರ್ಶಿ ವಿನಯ ಚೌಗುಲೆ, ಪ್ರಾಚಾರ್ಯ. ಕೊಟ್ರೆಶ ಎಚ್.ಎಮ್, ಎಸ್.ಎಸ್. ದಿಗ್ಗೇವಾಡಿ, ಮುಸ್ತಕಾ ನಾಲಬಂದ, ಸವಿತಾ ಮಡಿವಾಳ, ಅಶ್ವಿನಿ ಕೆಸ್ತೆಕರ, ತಸ್ಬಿಯಾ ಜಿನ್ನಾಬಡೆ, ಸಂದ್ಯಾ ಶಿಂಗೆ ಸ್ವಾಗತಿಸಿ, ವರ್ಷಾ ಗಸ್ತಿ, ವಂದಿಸಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 