'ಸಂಸ್ಕೃತಿ ಉಳಿಸಿ ಬೆಳೆಸುವದರಲ್ಲಿ ಮಠಗಳ ಪಾತ್ರ ಅನನ್ಯ'
'ಸಂಸ್ಕೃತಿ ಉಳಿಸಿ ಬೆಳೆಸುವದರಲ್ಲಿ ಮಠಗಳ ಪಾತ್ರ ಅನನ್ಯ'
ಲೋಕದರ್ಶನ ವರದಿ
ಮುನವಳ್ಳಿ : ದಿ. 16 ರಂದು ಸಂಜೆ ಪಟ್ಟಣದ ಸೋಮಶೇಖರಮಠದಲ್ಲಿ ಜರುಗಿದ ಲಿಂ. ಬಸವಲಿಂಗ ಮಹಾಸ್ವಾಮಿಗಳವರ 64 ನೇ ಪುಣ್ಯಸ್ಮರಣೋತ್ಸವ ಹಾಗೂ ಆಧ್ಯಾತ್ಮಿಕ ಪ್ರವಚನ ಕಾರ್ಯಕ್ರಮವನ್ನು ಶಾಸಕ ಆನಂದ ಮಾಮನಿ ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಶ್ರೀಮಠದ ಮುರುಘೇಂದ್ರ ಶ್ರೀಗಳು, ಹೊಸಳ್ಳಿಯ ಜಗದ್ಗುರು ಬೂದೀಶ್ವರ ಶ್ರೀಗಳು, ಬೈಲಹೊಂಗಲ ಮೂರುಸಾವಿರಮಠದ ಪ್ರಭು ನೀಲಕಂಠ ಮಹಾಸ್ವಾಮಿಗಳು. ಯರಗಟ್ಟಿಯ ರಾಜರಾಜೇಶ್ವರಿ ಆಶ್ರಮದ ಗಣಪತಿ ಮಹಾರಾಜರು. ಪ್ರವಚನಕಾರ ಗದಗಿನ ಬಸವಕಂದ ದೇವರು. ವರ್ತಕ ಮೆಹಬೂಬ ಲಂಗೋಟಿ ಉಪಸ್ಥಿತರಿದ್ದರು.
ಶಾಸಕ ಆನಂದ ಮಾಮನಿ ಮಾತನಾಡಿ ನಾಡಿನ ಸಂಸ್ಕೃತಿ ಹಾಗೂ ಪರಂಪರೆಯನ್ನು ಉಳಿಸಿ ಬೆಳೆಸುವಲ್ಲಿ ಮಠ-ಮಾನ್ಯಗಳ ಪಾತ್ರ ಅನನ್ಯವಾಗಿದೆ ಎಂದರು. ಕಾರ್ಯಕ್ರಮದ ಸ್ವಾಗತವನ್ನು ಬಿ.ಬಿ.ಹುಲಿಗೊಪ್ಪ. ನಿರೂಪಣೆಯನ್ನು ಗಂಗಾಧರ ಗೊರಾಬಾಳ ವಂದನಾರ್ಪಣೆಯನ್ನು ಶ್ರೀಶೈಲ ಗೋಪಶೆಟ್ಟಿ ಮಾಡಿದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 