ಮೂಡಲಗಿ: 'ದುಡಿಯುವ ಕೈಗಳಿಗೆ ಉದ್ಯೋಗ ಭಾಗ್ಯ ದೊರೆಯಲಿದೆ'
ಲೋಕದರ್ಶನ ವರದಿ
ಮೂಡಲಗಿ 14: ಸಮುದಾಯ ಕಾಮಗಾರಿಗಳ ಮಹತ್ವಾಕಾಂಕ್ಷೆ ಉದ್ಯೋಗ ಖಾತರಿ ಯೋಜನೆಯ ಸಮರ್ಪಕ ಅನುಷ್ಠಾನದಿಂದ ಗ್ರಾಮೀಣ ಪ್ರದೇಶ ಅಭಿವೃದ್ದಿ ಸಾಧ್ಯವಿದ್ದು ದುಡಿಯುವ ಕೈಗಳಿಗೆ ಉದ್ಯೋಗ ಭಾಗ್ಯ ದೊರೆಯಲಿದೆ ಎಂದು ತಾಲೂಕ್ ಪಂಚಾಯತ ಸಂಯೋಜಕ ಶಂಕರ ಗುಜನಟ್ಟಿ ಹೇಳಿದರು.
ಅವರು ಸಮೀಪದ ಧರ್ಮಟ್ಟಿ ಗ್ರಾಮ ಪಂಚಾಯತನಲ್ಲಿ 2019-20ನೇ ಸಾಲಿನ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಅಡಿಯಲ್ಲಿ ನಡೆದ ರೋಜಗಾರ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದರು.
ಗ್ರಾಮ ಪಂಚಾಯತಿ ಅಭಿವೃದ್ದಿ ಅಧಿಕಾರಿ ಕೆ.ಎಂ. ಪಡದಾಳಿ, ಕಾರ್ಯದಶರ್ಿ ಎಂ.ವಾಯ್ ಸವರ್ಿ, ತಾಲೂಕ ಸಾಮಾಜಿಕ ಲೆಕ್ಕ ಪರಿಶೋಧಕ ನಾಗೇಶ ಮಡಿವಾಳ, ತಾಂತ್ರಿಕ ಸಂಯೋಜಕ ಆರ್.ಎಚ್ ಸಿದ್ದಾಪೂರ, ಗ್ರಾಮ ಪಂಚಾಯತ್ ಅಧ್ಯಕ್ಷ, ಸರ್ವ ಸದಸ್ಯರು, ಗ್ರಾಮ ಪಂಚಾಯತ್ ಸಿಬ್ಬಂದಿ ಬಳಗ ಹಾಗೂ ಗ್ರಾಮಸ್ಥರು ಹಾಜರಿದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 