ಚಿಕ್ಕೋಡಿ: 'ಕ್ರೀಡೆಯಿಂದ ಆರೋಗ್ಯವಂತ ಜೀವನ ನಡೆಸಿ'
ಲೋಕದರ್ಶನ ವರದಿ
ಚಿಕ್ಕೋಡಿ 14: ತಾಲೂಕಿನ ಪಿಡಿಓಗಳು ಒಟ್ಟಡಗಳನ್ನು ಕಡಿಮೆ ಮಾಡಿಕೊಳ್ಳಲು ಕ್ರೀಡೆ ಭಾಗವಹಿಸುವುದುನ್ನು ರೂಢಿಸಿಕೊಳ್ಳಬೇಕು ಸದಾ ಸೇವೆಯಲ್ಲಿ ತೊಡಗಿ ಒತ್ತಡದಿಂದ ಕಾರ್ಯ ನಿರ್ವಹಿಸುತ್ತಾರೆ ಇದನ್ನು ಮನಗಂಡು ನಮ್ಮ ಇಲಾಖೆಯು ಕ್ರೀಡಾ ಕೂಟ ಆಯೋಜನೆ ಮಾಡಿದೆ ಇಂತಹ ಕ್ರೀಡೆಯಿಂದ ಒತ್ತಡವನ್ನು ಕಡಿಮೆ ಮಾಡಿಕೊಂಡು ಆರೋಗ್ಯವಂತ ಜೀವನ ನಡೆಸಬೇಕೆಂದು ತಾ ಪಂ ಕಾರ್ಯನಿವರ್ಾಹಕ ಅಧಿಕಾರಿಗಳಾದ ಕೆ ಎಸ್ ಪಾಟೀಲ ಹೇಳಿದ್ದರು.
ಶನಿವಾರ ಆರ್,ಡಿ,ಪಿ,ಆರ್, ಇಲಾಖೆ ಆದೇಶ ಪ್ರಕಾರ ತಾಲೂಕಾ ಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿಕ ಹಬ್ಬ ಕಾರ್ಯಕ್ರಮವನ್ನು ಉದ್ಘಾಟಿಸಿ ಬಾಲ್ಯದಿಂದಲೂ ಕ್ರೀಡೆಯಲ್ಲಿ ಮತ್ತು ಸಾಂಸ್ಕೃತಿಕಯಲ್ಲಿ ಆಸಕ್ತಿ ಹೊಂದಬೇಕು ಯಾರಲ್ಲಿ ಕ್ರೀಡಾ ಮನೂಭಾವನೆ ಇರುತ್ತದೆಯೋ ಅವರು ಮಾನಸಿಕ ದೈಹಿಕವಾಗಿ ಸದೃಢರಾಗಿರುತ್ತಾರೆ ಎಂದು ಹೇಳಿದ್ದರು.
ಸಹಾಯಕ ನಿದರ್ೇಶಕ ಶಿವಾನಂದ ಶಿರಗಾಂವೆ ವ್ಯವಸ್ಥಾಪಕರು ಜಿ ಎಂ ಸ್ವಾಮಿ ತಾಲುಖಿನ ಎಲ್ಲಾ ಪಿಡಿಓಗಳು ಕಾರ್ಯದಶರ್ಿಗಳು ದ್ವ, ದ, ಲೆ, ಸಹಾಯಕರು ಹಾಗೂ ಗ್ರಾಮ ಪಂಚಾಯತಿ ಸಿಬ್ಬಂದಿಗಳು ತಾಲೂಕ ಪಂಚಾಯತಿ ಸಿಬ್ಬಂದಿಗಳು ಹಾಜರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 