'ಅರೆಬೆತ್ತಲೆ ಪ್ರತಿಭಟನೆಗೆ ಸ್ವಪಕ್ಷದಲ್ಲೇ "ರೋಧ: ದೇಶದ "ತಕ್ಕಾಗಿ ಒಳ್ಳೆಯದು'
'Party's own opposition to half-naked protest: 'Good for the country'
ಬೆಂಗಳೂರು : ದೆಹಲಿಯಲ್ಲಿ ನಡೆದ ಎಐ ಇಂಪ್ಯಾಕ್ಟ್ ಶೃಂಗಸಭೆಯ ಸಭಾಂಗಣದೊಳಗೆ ಅರೆಬೆತ್ತಲೆ ಮೆರವಣಿಗೆ ನಡೆಸಿ, ಕೇಂದ್ರ ಸರ್ಕಾರದ "ರುದ್ಧ ಘೋಷಣೆಗಳನ್ನು ಕೂಗಿದ್ದ ಯುವ ಕಾಂಗ್ರೆಸ್ ಕಾರ್ಯರ್ತರ ನಡೆಯನ್ನು ಂಋಅ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಮರ್ಥಿಸಿಕೊಂಡಿದ್ದಾರೆ.
ಇನ್ನು ಘಟನೆ ಸಂಬಂಧ ಕಾಂಗ್ರೆಸ್ ಮುಖಂಡರನ್ನು ಬಂಧನಕ್ಕೀಡು ಮಾಡಿರುವುದನ್ನು ಖಂಡಿಸುತ್ತೇನೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟನೆ ಮಾಡುವುದು ಸಹಜ. ದೇಶದ "ತಕ್ಕಾಗಿ ಇಂತಹ ಪ್ರತಿಭಟನೆಗಳು ಆಗುತ್ತವೆ ಎಂದು ಹೇಳಿದ್ದಾರೆ. ಕಾಮನ್ ವೆಲ್ತ್ ಗೇಮ್ ವೇಳೆ ಬಿಜೆಪಿ ನಾಯಕರು ಪ್ರತಿಭಟನೆ ಮಾಡಿರಲಿಲ್ವ? ಯೂತ್ ಕಾಂಗ್ರೆಸ್ನವರು ಜನತೆಯ ಗಮನ ಸೆಳೆಯುವ ನಿಟ್ಟಿನಲ್ಲಿ ಪ್ರತಿಭಟನೆ ಮಾಡಿದ್ದಾರೆ ಎಂದು ಹೇಳಿದರು.
ಕಳೆದ ಶುಕ್ರವಾರ ಭಾರತ್ ಮಂಟಪಂನಲ್ಲಿ ನಡೆದ ಎಐ ಶೃಂಗಸಭೆಯ ಸಂದರ್ಭ ಯುವ ಕಾಂಗ್ರೆಸ್ಸಿನ ನಾಯಕರು ಏಕಾಏಕಿ ತಾವು ತೊಟ್ಟಿದ್ದ ಶರ್ಟನ್ನು ಕಳಚಿ ಪ್ರಧಾನಿ ನರೇಂದ್ರ ಮೋದಿ, ಅಮೆರಿಕ ಅಧ್ಯಕ್ಷ ಟ್ರಂಪ್ ಹಾಗೂ ಕೇಂದ್ರ ಸರ್ಕಾರದ "ರುದ್ಧ ಘೋಷಣೆಗಳನ್ನು ಕೂಗಿದ್ದರು. ನೇಪಾಳದ ಜೆನ್ ಝಿ ಪ್ರತಿಭಟನೆುಂದ ಪ್ರೇರಿತರಾದ ಕಾಂಗ್ರೆಸ್ ಕಾರ್ಯಕರ್ತರು ಎಐ ಶೃಂಗಸಭೆಯಲ್ಲಿ ಗಲಭೆ ಸ್ಟೃಸಲು ಪಿತೂರಿ ನಡೆಸಿದ್ದರು ಎಂಬ "ಚಾರ ಪೊಲೀಸ್ ತನಿಖೆ ವೇಳೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 