ಮುಖ್ಯಮಂತ್ರಿಗಳಿಂದ ‘ರಮಣಶ್ರೀ ಶರಣ ಉತ್ತೇಜನ ಪ್ರಶಸ್ತಿ’ ಪ್ರಧಾನ
'Ramanshree Sharan Uttejana Award' by the Chief Minister
ಮುಖ್ಯಮಂತ್ರಿಗಳಿಂದ ‘ರಮಣಶ್ರೀ ಶರಣ ಉತ್ತೇಜನ ಪ್ರಶಸ್ತಿ’ ಪ್ರಧಾನ
ಬೆಳಗಾವಿ 09: ಹೊಸತಲೆಮಾರಿನ ವಚನಸಾಹಿತ್ಯ ಸಂಶೋಧಕರಿಗೆ ಅಖಿಲಭಾರತ ಶರಣ ಸಾಹಿತ್ಯ ಪರಿಷತ್ತು ಮತ್ತು ರಮಣಶ್ರೀ ಪ್ರತಿಷ್ಠಾನ ಜಂಟಿಯಾಗಿ ಕೊಡಮಾಡುವ ‘ರಮಣಶ್ರೀ ಶರಣ ಉತ್ತೇಜನ ಪ್ರಶಸ್ತಿ’ಯನ್ನು ಇತ್ತೀಚಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯವನರು ರೋಣ ತಾಲೂಕಿನ ಡ. ಸ. ಹಡಗಲಿ ಗ್ರಾಮದ ಡಾ. ಅಂದಯ್ಯ ಅರವಟಗಿಮಠ ಅವರಿಗೆ ಪ್ರಧಾನ ಮಾಡಿದರು.
ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ವಿ. ಸೋಮಣ್ಣ, ಮನು ಬಳಿಗಾರ, ಡಾ. ವೀರಣ್ಣ ರಾಜೂರು, ಎಸ್. ಷಡಕ್ಷರಿ ಮುಂತಾದ ಗಣ್ಯರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 