*ಧ್ಯಕ್ಷರಾಗಿ ಮಹೇಶ, ಕಾರ್ಯದರ್ಶಿಯಾಗಿ ಹನಮಂತ ಮರು ಆಯ್ಕೆ
* Mahesh as President, Hanamanta as Secretary re-elected
*ಧ್ಯಕ್ಷರಾಗಿ ಮಹೇಶ, ಕಾರ್ಯದರ್ಶಿಯಾಗಿ ಹನಮಂತ ಮರು ಆಯ್ಕೆ
ಮಹಾಲಿಂಗಪುರ: ಕಾರ್ಯನಿರತ ಪತ್ರಕರ್ತರ ಸಂಘದ ಸ್ಥಳೀಯ ಘಟಕದ ನೂತನ ಅಧ್ಯಕ್ಷರಾಗಿ ಮಹೇಶ ಮನ್ನಯ್ಯನವರಮಠ ಕಾರ್ಯದರ್ಶಿಯಾಗಿ ಹನಮಂತ ನಾವಿ ಮರು ಆಯ್ಕೆಯಾಗಿದ್ದಾರೆ.
ಮಂಗಳವಾರ ಸಂಜೆ ಸ್ಥಳೀಯ ಜಿಎಲ್ಬಿಸಿ ಸಭಾಭವನದಲ್ಲಿ ಜರುಗಿದ ಸಭೆಯಲ್ಲಿ 2025 ಸಾಲಿನ ಪದಾಧಿಕಾರಿಗಳನ್ನು ಆಯ್ಕೆಮಾಡಲಾಯಿತು.
ಸಂಘದ ಸದಸ್ಯರಾದ ಜಯರಾಮ ಶೆಟ್ಟಿ, ಎಸ್.ಎಸ್.ಈಶ್ವರ್ಪಗೋಳ, ಮಹೇಶ ಆರಿ, ಚಂದ್ರಶೇಖರ ಮೋರೆ, ಇಲಾಹಿ ಜಮಖಂಡಿ, ಹನೀಫ್ ಚಿಕ್ಕೋಡಿ, ನಾರನಗೌಡ ಉತ್ತಂಗಿ, ಮೀರಾ ತಟಗಾರ, ಲಕ್ಷ್ಮಣ ಕಿಶೋರಿ ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 