*ಧ್ಯಕ್ಷರಾಗಿ ಮಹೇಶ, ಕಾರ್ಯದರ್ಶಿಯಾಗಿ ಹನಮಂತ ಮರು ಆಯ್ಕೆ
* Mahesh as President, Hanamanta as Secretary re-elected
*ಧ್ಯಕ್ಷರಾಗಿ ಮಹೇಶ, ಕಾರ್ಯದರ್ಶಿಯಾಗಿ ಹನಮಂತ ಮರು ಆಯ್ಕೆ
ಮಹಾಲಿಂಗಪುರ: ಕಾರ್ಯನಿರತ ಪತ್ರಕರ್ತರ ಸಂಘದ ಸ್ಥಳೀಯ ಘಟಕದ ನೂತನ ಅಧ್ಯಕ್ಷರಾಗಿ ಮಹೇಶ ಮನ್ನಯ್ಯನವರಮಠ ಕಾರ್ಯದರ್ಶಿಯಾಗಿ ಹನಮಂತ ನಾವಿ ಮರು ಆಯ್ಕೆಯಾಗಿದ್ದಾರೆ.
ಮಂಗಳವಾರ ಸಂಜೆ ಸ್ಥಳೀಯ ಜಿಎಲ್ಬಿಸಿ ಸಭಾಭವನದಲ್ಲಿ ಜರುಗಿದ ಸಭೆಯಲ್ಲಿ 2025 ಸಾಲಿನ ಪದಾಧಿಕಾರಿಗಳನ್ನು ಆಯ್ಕೆಮಾಡಲಾಯಿತು.
ಸಂಘದ ಸದಸ್ಯರಾದ ಜಯರಾಮ ಶೆಟ್ಟಿ, ಎಸ್.ಎಸ್.ಈಶ್ವರ್ಪಗೋಳ, ಮಹೇಶ ಆರಿ, ಚಂದ್ರಶೇಖರ ಮೋರೆ, ಇಲಾಹಿ ಜಮಖಂಡಿ, ಹನೀಫ್ ಚಿಕ್ಕೋಡಿ, ನಾರನಗೌಡ ಉತ್ತಂಗಿ, ಮೀರಾ ತಟಗಾರ, ಲಕ್ಷ್ಮಣ ಕಿಶೋರಿ ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 