*ಧ್ಯಕ್ಷರಾಗಿ ಮಹೇಶ, ಕಾರ್ಯದರ್ಶಿಯಾಗಿ ಹನಮಂತ ಮರು ಆಯ್ಕೆ
* Mahesh as President, Hanamanta as Secretary re-elected
*ಧ್ಯಕ್ಷರಾಗಿ ಮಹೇಶ, ಕಾರ್ಯದರ್ಶಿಯಾಗಿ ಹನಮಂತ ಮರು ಆಯ್ಕೆ
ಮಹಾಲಿಂಗಪುರ: ಕಾರ್ಯನಿರತ ಪತ್ರಕರ್ತರ ಸಂಘದ ಸ್ಥಳೀಯ ಘಟಕದ ನೂತನ ಅಧ್ಯಕ್ಷರಾಗಿ ಮಹೇಶ ಮನ್ನಯ್ಯನವರಮಠ ಕಾರ್ಯದರ್ಶಿಯಾಗಿ ಹನಮಂತ ನಾವಿ ಮರು ಆಯ್ಕೆಯಾಗಿದ್ದಾರೆ.
ಮಂಗಳವಾರ ಸಂಜೆ ಸ್ಥಳೀಯ ಜಿಎಲ್ಬಿಸಿ ಸಭಾಭವನದಲ್ಲಿ ಜರುಗಿದ ಸಭೆಯಲ್ಲಿ 2025 ಸಾಲಿನ ಪದಾಧಿಕಾರಿಗಳನ್ನು ಆಯ್ಕೆಮಾಡಲಾಯಿತು.
ಸಂಘದ ಸದಸ್ಯರಾದ ಜಯರಾಮ ಶೆಟ್ಟಿ, ಎಸ್.ಎಸ್.ಈಶ್ವರ್ಪಗೋಳ, ಮಹೇಶ ಆರಿ, ಚಂದ್ರಶೇಖರ ಮೋರೆ, ಇಲಾಹಿ ಜಮಖಂಡಿ, ಹನೀಫ್ ಚಿಕ್ಕೋಡಿ, ನಾರನಗೌಡ ಉತ್ತಂಗಿ, ಮೀರಾ ತಟಗಾರ, ಲಕ್ಷ್ಮಣ ಕಿಶೋರಿ ಇದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 