*ಧ್ಯಕ್ಷರಾಗಿ ಮಹೇಶ, ಕಾರ್ಯದರ್ಶಿಯಾಗಿ ಹನಮಂತ ಮರು ಆಯ್ಕೆ
* Mahesh as President, Hanamanta as Secretary re-elected
*ಧ್ಯಕ್ಷರಾಗಿ ಮಹೇಶ, ಕಾರ್ಯದರ್ಶಿಯಾಗಿ ಹನಮಂತ ಮರು ಆಯ್ಕೆ
ಮಹಾಲಿಂಗಪುರ: ಕಾರ್ಯನಿರತ ಪತ್ರಕರ್ತರ ಸಂಘದ ಸ್ಥಳೀಯ ಘಟಕದ ನೂತನ ಅಧ್ಯಕ್ಷರಾಗಿ ಮಹೇಶ ಮನ್ನಯ್ಯನವರಮಠ ಕಾರ್ಯದರ್ಶಿಯಾಗಿ ಹನಮಂತ ನಾವಿ ಮರು ಆಯ್ಕೆಯಾಗಿದ್ದಾರೆ.
ಮಂಗಳವಾರ ಸಂಜೆ ಸ್ಥಳೀಯ ಜಿಎಲ್ಬಿಸಿ ಸಭಾಭವನದಲ್ಲಿ ಜರುಗಿದ ಸಭೆಯಲ್ಲಿ 2025 ಸಾಲಿನ ಪದಾಧಿಕಾರಿಗಳನ್ನು ಆಯ್ಕೆಮಾಡಲಾಯಿತು.
ಸಂಘದ ಸದಸ್ಯರಾದ ಜಯರಾಮ ಶೆಟ್ಟಿ, ಎಸ್.ಎಸ್.ಈಶ್ವರ್ಪಗೋಳ, ಮಹೇಶ ಆರಿ, ಚಂದ್ರಶೇಖರ ಮೋರೆ, ಇಲಾಹಿ ಜಮಖಂಡಿ, ಹನೀಫ್ ಚಿಕ್ಕೋಡಿ, ನಾರನಗೌಡ ಉತ್ತಂಗಿ, ಮೀರಾ ತಟಗಾರ, ಲಕ್ಷ್ಮಣ ಕಿಶೋರಿ ಇದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 