. ಮನೆಬಾಗಲಿಗೆ ಮದ್ಯ ಸರ್ಕಾರದ ನಿರ್ಧಾರಕ್ಕೆ ಕೇರಳ ಹೈಕೋರ್ಟ್ ತಡೆಯಾಜ್ಞೆ
ತಿರುವನಂತಪುರ, ಏ 2, ವೈದ್ಯರ ಸಲಹಾ ಚೀಟಿ ಆಧರಿಸಿ ಮನೆಬಾಗಲಿಗೆ ಮದ್ಯವನ್ನು ತಲುಪಿಸುವ ಕೇರಳ ಸರ್ಕಾರದ ನಿರ್ಧಾರಕ್ಕೆ ಅಲ್ಲಿನ ಹೈಕೋರ್ಟ್ ಗುರುವಾರ ತಡೆಯಾಜ್ಞೆ ವಿಧಿಸಿದೆ.ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ಮೂರು ವಾರಗಳ ತಡೆನೀಡಿದೆ. ಮನೆಬಾಗಿಲಿಗೆ ಮದ್ಯ ತಲುಪಿಸುವ ವಚ್ಚವಾಗಿ ಚೀಟಿ ಹೊಂದಿರುವ ವ್ಯಕ್ತಿಯಿಂದ ೧೦೦ ರೂಪಾಯಿ ಸೇವಾ ಶುಲ್ಕ ವಿಧಿಸಲು ಸರ್ಕಾರ ನಿರ್ಧರಿಸಿತ್ತು. ವೈದ್ಯರ ಸಲಹಾ ಚೀಟಿ ಹೊಂದಿರುವ ಪ್ರತಿವ್ಯಕ್ತಿಗೆ ಮೂರು ಲೀಟರ್ ಭಾರತದಲ್ಲಿ ತಯಾರಿಸಿದ ವಿದೇಶಿ ಮದ್ಯ ಪೂರೈಸಲು ಅವಕಾಶ ಕಲ್ಪಿಸಲಾಗಿತ್ತು. ಆದರೆ, ಬೀಯರ್, ವೈನ್ ಪೂರೈಕೆಗೆ ಅನುಮತಿ ನಿರಾಕರಿಸಲಾಗಿತ್ತು.ಮನೆ ಬಾಗಲಿಗೆ ಮದ್ಯ ತಲುಪಿಸುವ ಸರ್ಕಾರದ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿರುವ ವೈದ್ಯರು ಬುಧವಾರ ಕಪ್ಪು ಪಟ್ಟಿ ಧರಿಸಿ ಕರ್ತವ್ಯ ನಿರ್ವಹಿಸಿದ್ದರು ಸರ್ಕಾರದ ನಿರ್ಧಾರದ ವಿರುದ್ದ ವೈದ್ಯರು ಹಾಗೂ ಮದ್ಯ ನಿಷೇಧ ಬೆಂಬಲಿತ ಕಾರ್ಯಕರ್ತರು ರಾಜ್ಯ ಹೈಕೋರ್ಟ್ ಮೆಟ್ಟಿಲೇರಿದ್ದರು.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 