ಡಾ. ಅಂಬೇಡ್ಕರ ಮೂತರ್ಿಗೆ ಸಚಿವರಿಂದ ಮಾಲಾರ್ಪಣೆ
ಲೋಕದರ್ಶನ ವರದಿ
ಅಥಣಿ(ವರದಿ ಯಾದವಾಡ),27: ಸಚಿವ ಸತೀಶ ಜಾರಕೀಹೊಳಿಯವರು ಪ್ರಪ್ರಥಮ ಬಾರಿ ಅಥಣಿಗೆ ಆಗಮಿಸುತ್ತಲೆ ಪಟ್ಟಣದ ಮಧ್ಯಬಾಗದಲ್ಲಿರುವ ಡಾ. ಬಾಬಾಸಾಹೇಬ ಅಂಬೇಡ್ಕರ ಮೂತರ್ಿಗೆ ಮಾಲಾರ್ಪಣೆ ಮಾಡಿದರು. ಈ ಸಮಯದಲ್ಲಿ ಅವರು ಸಂದೇಶ ಸಾರುತ್ತಾ ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರವರ ಮೂರು ಮಂತ್ರಗಳಾದ ಶಿಕ್ಷಣ ಶಿಸ್ತು ಸಂಘಟನೆಗೆ ಒತ್ತುಕೊಟ್ಟು, ಅವರ ಮಾರ್ಗದರ್ಶನದಲ್ಲಿ ನಡೆಯುವುದ ನಮ್ಮೆಲ್ಲರ ಕರ್ತವ್ಯ ಎಂದರು.
ಈ ಸಮಯದಲ್ಲಿ ಶಾಸಕ ಮಹೇಶ ಕುಮಠಳ್ಳಿ ಮಾಜಿ ಸಚಿವರಾದ ವೀರಕುಮಾರ ಪಾಟೀಲ, ಮಾಜಿ ಶಾಸಕ ಶಹಜಾಹನ ಡೊಂಗರಗಾಂವ ಎಸ್.ಕೆ ಬುಟಾಳಿ,ಅನೀಲ ಸುಣದೋಳಿ, ಅಸ್ಲಂ ನಾಲಬಂದ ,ಶ್ರೀಮತಿ ರೇಖಾ ಪಾಟೀಲ, ಆಯ್.ಜಿ ಬಿರಾದರ, ಬಾಗೆನ್ನವರ, ಗಜಾನನ ಮಂಗಸೂಳಿ, ಶಶಿ ಸಾಳವೆ, ಮುಂತಾದವರು ಉಪಸ್ಥಿತಿರದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 