ಡಾ. ಅಂಬೇಡ್ಕರ ಮೂತರ್ಿಗೆ ಸಚಿವರಿಂದ ಮಾಲಾರ್ಪಣೆ
ಲೋಕದರ್ಶನ ವರದಿ
ಅಥಣಿ(ವರದಿ ಯಾದವಾಡ),27: ಸಚಿವ ಸತೀಶ ಜಾರಕೀಹೊಳಿಯವರು ಪ್ರಪ್ರಥಮ ಬಾರಿ ಅಥಣಿಗೆ ಆಗಮಿಸುತ್ತಲೆ ಪಟ್ಟಣದ ಮಧ್ಯಬಾಗದಲ್ಲಿರುವ ಡಾ. ಬಾಬಾಸಾಹೇಬ ಅಂಬೇಡ್ಕರ ಮೂತರ್ಿಗೆ ಮಾಲಾರ್ಪಣೆ ಮಾಡಿದರು. ಈ ಸಮಯದಲ್ಲಿ ಅವರು ಸಂದೇಶ ಸಾರುತ್ತಾ ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರವರ ಮೂರು ಮಂತ್ರಗಳಾದ ಶಿಕ್ಷಣ ಶಿಸ್ತು ಸಂಘಟನೆಗೆ ಒತ್ತುಕೊಟ್ಟು, ಅವರ ಮಾರ್ಗದರ್ಶನದಲ್ಲಿ ನಡೆಯುವುದ ನಮ್ಮೆಲ್ಲರ ಕರ್ತವ್ಯ ಎಂದರು.
ಈ ಸಮಯದಲ್ಲಿ ಶಾಸಕ ಮಹೇಶ ಕುಮಠಳ್ಳಿ ಮಾಜಿ ಸಚಿವರಾದ ವೀರಕುಮಾರ ಪಾಟೀಲ, ಮಾಜಿ ಶಾಸಕ ಶಹಜಾಹನ ಡೊಂಗರಗಾಂವ ಎಸ್.ಕೆ ಬುಟಾಳಿ,ಅನೀಲ ಸುಣದೋಳಿ, ಅಸ್ಲಂ ನಾಲಬಂದ ,ಶ್ರೀಮತಿ ರೇಖಾ ಪಾಟೀಲ, ಆಯ್.ಜಿ ಬಿರಾದರ, ಬಾಗೆನ್ನವರ, ಗಜಾನನ ಮಂಗಸೂಳಿ, ಶಶಿ ಸಾಳವೆ, ಮುಂತಾದವರು ಉಪಸ್ಥಿತಿರದ್ದರು.
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ 