ಡಾ. ಅಂಬೇಡ್ಕರ ಮೂತರ್ಿಗೆ ಸಚಿವರಿಂದ ಮಾಲಾರ್ಪಣೆ
ಲೋಕದರ್ಶನ ವರದಿ
ಅಥಣಿ(ವರದಿ ಯಾದವಾಡ),27: ಸಚಿವ ಸತೀಶ ಜಾರಕೀಹೊಳಿಯವರು ಪ್ರಪ್ರಥಮ ಬಾರಿ ಅಥಣಿಗೆ ಆಗಮಿಸುತ್ತಲೆ ಪಟ್ಟಣದ ಮಧ್ಯಬಾಗದಲ್ಲಿರುವ ಡಾ. ಬಾಬಾಸಾಹೇಬ ಅಂಬೇಡ್ಕರ ಮೂತರ್ಿಗೆ ಮಾಲಾರ್ಪಣೆ ಮಾಡಿದರು. ಈ ಸಮಯದಲ್ಲಿ ಅವರು ಸಂದೇಶ ಸಾರುತ್ತಾ ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರವರ ಮೂರು ಮಂತ್ರಗಳಾದ ಶಿಕ್ಷಣ ಶಿಸ್ತು ಸಂಘಟನೆಗೆ ಒತ್ತುಕೊಟ್ಟು, ಅವರ ಮಾರ್ಗದರ್ಶನದಲ್ಲಿ ನಡೆಯುವುದ ನಮ್ಮೆಲ್ಲರ ಕರ್ತವ್ಯ ಎಂದರು.
ಈ ಸಮಯದಲ್ಲಿ ಶಾಸಕ ಮಹೇಶ ಕುಮಠಳ್ಳಿ ಮಾಜಿ ಸಚಿವರಾದ ವೀರಕುಮಾರ ಪಾಟೀಲ, ಮಾಜಿ ಶಾಸಕ ಶಹಜಾಹನ ಡೊಂಗರಗಾಂವ ಎಸ್.ಕೆ ಬುಟಾಳಿ,ಅನೀಲ ಸುಣದೋಳಿ, ಅಸ್ಲಂ ನಾಲಬಂದ ,ಶ್ರೀಮತಿ ರೇಖಾ ಪಾಟೀಲ, ಆಯ್.ಜಿ ಬಿರಾದರ, ಬಾಗೆನ್ನವರ, ಗಜಾನನ ಮಂಗಸೂಳಿ, ಶಶಿ ಸಾಳವೆ, ಮುಂತಾದವರು ಉಪಸ್ಥಿತಿರದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 