ವೈಯಕ್ತಿಕವಾಗಿ 1 ಲಕ್ಷ ರೂ. ನೀಡಿದ ಮಹಾತಾಯಿ
ವಿಜಯಪುರ 11: ಜಗತ್ತಿನಾದ್ಯಂತ ತಲ್ಲಣ ಮೂಡಿಸಿರುವ ಕರೋನಾ ವೈರಸ್ದಿಂದ ಜನರು ಭಯಭೀತರಾಗಿದ್ದು, ಇಂತಹ ಸಂದರ್ಭದಲ್ಲಿ ಪ್ರತಿಯೊಂದು ಸಂಘ-ಸಂಸ್ಥೆಗಳು ಸಕರ್ಾರಗಳು ತನ್ನಿಂದಾಗುವ ಸಹಾಯ ಮಾಡುತ್ತಿದ್ದು, ಸವರ್ೇ ಸಾಮಾನ್ಯವಾಗಿ ಬಿಟ್ಟಿದೆ.
ಕೋವಿಡ್ -19 ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ವೈಯಕ್ತಿಕವಾಗಿ 1ಲಕ್ಷ ರೂ. ಗಳನ್ನು ವಿಜಯಪುರದ ನಿವೃತ್ತ ನಸರ್ಿಂಗ್ ಸೂಪರಿಟೆಂಡೆಂಟ್ ಶ್ರೀಮತಿ ವಿಮಲಾ ಗಂ.ತಿಮ್ಮಣ್ಣ ಬಿದರಿ ಎಂಬ 83 ವರ್ಷದ ವೃದ್ಧೆ ನೀಡುವ ಮೂಲಕ ಎಲ್ಲರಿಗೂ ಮಾದರಿಯಾಗಿದ್ದರೆ. ವಿಮಲಾ ಅವರ ಪುತ್ರ ಶ್ರೀನಿವಾಸ ಟಿ.ಬಿದರಿ ಐಆರ್ಎಸ್ ಸಧ್ಯ ಗುಜರಾತ್ ರಾಜ್ಯದ ಸೂರತ್ನಲ್ಲಿ ಆದಾಯ ತೆರಿಗೆ ಇಲಾಖೆ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದು, ಇಂತಹ ಜನರು ಮುಂದೆ ಬಂದಾಗ ಜನರಲ್ಲಿ ಆಶಾಭಾವನೆ ವ್ಯಕ್ತವಾಗಲಿದ್ದು, ಈ ಕಾರ್ಯ ಎಲ್ಲರಿಗೂ ಮಾದರಿಯಾಗಲಿದೆ. ದಿ. 11ರಂದು ವಿಜಯಪುರ ಜಿಲ್ಲಾಧಿಕಾರಿಗಳಿಗೆ 1 ಲಕ್ಷ ರೂ. ಚೆಕ್ನ್ನು ವಿಮಲಾ ಗಂ.ತಿಮ್ಮಣ್ಣ ಬಿದರಿ ಅವರು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಅವರ ಮಗಳಾದ ಡಾ.ಅಂಜಲಿ ಬಿದರಿ, ಅಳಿಯ ರಾಜು ಬಿರಾದಾರ ಹಾಗೂ ಅರುಣ ಹುಂಡೇಕಾರ ಅವರು ಉಪಸ್ಥಿತರಿದ್ದರು.
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ 