ಹವಾಮಾನ ಇಲಾಖೆಯ 150 ನೇ ವರ್ಷಾಚರಣೆ
150th Anniversary of Meteorological Department
ಹವಾಮಾನ ಇಲಾಖೆಯ 150 ನೇ ವರ್ಷಾಚರಣೆ
ಗದಗ 15 : ಭಾರತ ಹವಾಮಾನ ಇಲಾಖೆಯ (1875-2025), 150 ನೇ ವರ್ಷದ ಸಂಸ್ಥಾಪನಾ ದಿನವನ್ನು ನಗರದ ಹವಾಮಾನ ಇಲಾಖೆಯಲ್ಲಿ ಬುಧವಾರ ಆಚರಿಸಲಾಯಿತು.
ನಿವೃತ್ತ ಹವಾಮಾನ ತಜ್ಞ ನಟರಾಜ ಸವಡಿ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಹವಾಮಾನ ಇಲಾಖೆಯ ಪ್ರಬಾರಿ ಅಧಿಕಾರಿ ಶ್ರೀಮತಿ ತಿಪ್ಪಲಕ್ಷ್ಮಿ ಕೆ.ಎಲ್. ಅವರು ಹವಾಮಾನದ ಇಲಾಖೆಯ ಇತಿಹಾಸ ಹಾಗೂ ಕಾರ್ಯನಿರ್ವಹಣೆ ಕುರಿತು ಮಾಹಿತಿ ನೀಡಿದರು.
ಕಚೇರಿಯ ವೈಜ್ಞಾನಿಕ ಸಹಾಯಕರಾದ ಅಮಿತ್ ಕುಮಾರ, ಹೃಷಿಕೇಶ ತಿವಾರಿ, ಪ್ರತೀಕ ದುಬೆ, ಪ್ರದೀಪ, ಸಂಗ್ರಾಮಸಿಂಗ್ ತಾರಾಡೆ, ಎಚ್.ಸಿ.ಕಟ್ಟಿಮನಿ ಅವರು ಹವಾಮಾನ ಇಲಾಖೆಯ ಕೆಲಸದ ಸ್ವರೂಪ ಮತ್ತು ಪ್ರಾಮುಖ್ಯತೆಯ ಬಗ್ಗೆ ವಿವರವಾಗಿ ತಿಳಿಸಿದರು.
ಈ ಕಾರ್ಯಕ್ರಮಕ್ಕೆ ಎಸ್ವಿಟಿ ನರ್ಸಿಂಗ್ ಮತ್ತು ಪ್ಯಾರಾ ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳು ಆಗಮಿಸಿದ್ದರು. ಇದೇ ಸಂದರ್ಭದಲ್ಲಿ
ಸಿಬ್ಬಂದಿಗೆ ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು ನಂತರ ಸಂದರ್ಶಕರೊಂದಿಗೆ ಸಂವಾದ ನಡೆಯಿತು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 