2025-30 ನೇ ಸಾಲಿನ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಅವಿರೋಧ ಆಯ್ಕೆ
2025-30 unopposed election to the governing body
2025-30 ನೇ ಸಾಲಿನ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಅವಿರೋಧ ಆಯ್ಕೆ
ಹಾವೇರಿ 17 :ಇಲ್ಲಿನ ಸುವರ್ಣ ಪತ್ತಿನ ಸೌಹಾರ್ದ ಸಹಕಾರಿ ನಿಯಮಿತ, ಇದರ 2025-30 ನೇ ಸಾಲಿನ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಅವಿರೋಧ ಆಯ್ಕೆ ನಡೆಯಿತು. ಕರ್ನಾಟಕ ಸೌಹಾರ್ದ ಸಹಕಾರಿ ನಿಯಮ 2004ರ 5ಎಲ್ ನಲ್ಲಿನ ಉಪನಿಬಂಧಾನುಸಾರ,ಈ ಕೆಳಕಾಣಿಸಿದ ಅಭ್ಯರ್ಥಿಗಳು ಸದರಿ ಸಹಕಾರಿಯ ಆಡಳಿತ ಮಂಡಳಿಯ ಚುನಾವಣೆಯಲ್ಲಿ ಕ್ರಮಬದ್ಧವಾಗಿ ಅವಿರೋಧವಾಗಿ ಚುನಾಯಿತರಾಗಿದ್ದಾರೆ.
ಸಾಮಾನ್ಯ ಕ್ಷೇತ್ರದಿಂದ ಉದಯ ದತ್ತಾತ್ರೇಯ ಕುರ್ಡೇಕರ,ನಾಗರಾಜ ರಾಮದಾಸ ಕುರ್ಡೇಕರ, ಪ್ರಕಾಶ ವೆಂಕಟೇಶ ಪುತಳೇಕರ,ಪ್ರಸಾದ ರಮಾಕಾಂತ ವಿಠಲಕರ,ಮಂಜುನಾಥ ತಿರಕಪ್ಪ ಬಿಷ್ಟಣ್ಣವರ,ಸುಭಾಸ ಮಾನಪ್ಪ ಪೋತದಾರ,ಸುರೇಶ ಸೀತಾರಾಮಪ್ಪ ಕಮ್ಮಾರ, ಮಹಿಳಾ ಕ್ಷೇತ್ರದಿಂದ ಗಾಯತ್ರಿ ಸಿದ್ರಾಯಪ್ಪ ನೇಜಕರ,ಗೀತಾಬಾಯಿ ದಾನಪ್ಪ ಜೂಜಗಾಂವ ಹಿಂದುಳಿದ"ಅ"ವರ್ಗದಲ್ಲಿ ರಾಘವೇಂದ್ರ ತಿಮ್ಮಪ್ಪ ಸಾನು,ಹಿಂದುಳಿದ "ಬ"ವರ್ಗದಲ್ಲಿ ಶೇಖರ್ಪ ಶಿವಪ್ಪ ಕಲ್ಲಮ್ಮನವರ ಪರಿಶಿಷ್ಟ ಜಾತಿ ಕ್ಷೇತ್ರದಿಂದ ಮಂಜುಳಾ ಮುನೇಶ್ವರ ಚೂರಿ ಪರಿಶಿಷ್ಟ ವರ್ಗ ಕ್ಷೇತ್ರದಿಂದ ಸಚಿನ ರಾಮಚಂದ್ರ ಮಡ್ಡಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿ ಹನುಮೇಗೌಡ ವಿ.ಪಾಟೀಲ ಅವರು ತಿಳಿಸಿದ್ದಾರೆ.ಸಹಕಾರಿ ಇಲಾಖೆಯ ಸುಭಾಸ ಎಂ ಹಾಗೂ ಇತರರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 