ಶಿವಶಾಂತವೀರ ಮಹಾಶಿವಯೋಗಿಗಳ 22ನೇ ಪುಣ್ಯರಾಧನೆ ನಿಮಿತ್ಯ ಪಾದಯಾತ್ರೆ
22nd Punyaradhana Nimitya Padayatra of Shivashantaveera Mahashivayogi
ಶಿವಶಾಂತವೀರ ಮಹಾಶಿವಯೋಗಿಗಳ 22ನೇ ಪುಣ್ಯರಾಧನೆ ನಿಮಿತ್ಯ ಪಾದಯಾತ್ರೆ
ಕೊಪ್ಪಳ 23: ಸಂಸ್ಥಾನ ಗವಿಮಠದ ಶಿವಶಾಂತವೀರ ಮಹಾಶಿವಯೋಗಿಗಳ ಪುಣ್ಯರಾಧನೆ ನಿಮಿತ್ಯ ದಿನಾಂಕ 23 ರಂದು ಬೆಳಿಗ್ಗೆ 6:00 ಗಂಟೆಗೆ ಗವಿಸಿದ್ಧೇಶ್ವರ ಮಹಾಸ್ವಾಮಿಗಳವರ ನೇತೃತ್ವದಲ್ಲಿ ಮಳೆಮಲ್ಲೇಶ್ವರ ದೇವಸ್ಥಾನದಿಂದ ಪಾದಯಾತ್ರೆ ಪ್ರಾರಂಭವಾಗಿ ಅಶೋಕ್ ಸರ್ಕಲ್ ಹಾಗೂ ಗಡಿಯಾರ ಕಂಬದ ಮುಖಾಂತರ ಗವಿಮಠಕ್ಕೆ 9:00ಗಂಟೆಗೆ ತಲುಪಿತು. ನಗರದ ಹಾಗೂ ಸುತ್ತಮುತ್ತಲಿನ ಗ್ರಾಮಗಳಿಂದ ಭಕ್ತರು, ವಿದ್ಯಾರ್ಥಿಗಳು ಸಹಸ್ರಾರು ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಪಾದಯಾತ್ರೆಯ ನಂತರ ಗವಿಸಿದ್ಧೇಶ್ವರ ಕತೃ ಗದ್ದುಗೆ ಹಾಗೂ ಶಿವಶಾಂತವೀರ ಮಹಾಸ್ವಾಮಿಗಳ ಗದ್ದುಗೆಯ ದರ್ಶನ ಪಡೆದು ಧನ್ಯರಾದರು. ಶ್ರೀಮಠದ ದಾಸೋಹದಲ್ಲಿ ಬೆಳಿಗ್ಗೆಯಿಂದ ರಾತ್ರಿಯವರೆಗೆ ಭಕ್ತಾಧಿಗಳು ಪ್ರಸಾದವನ್ನು ಸ್ವೀಕರಿಸಿದರು ಎಂದು ಗವಿಮಠದ ಪ್ರಕಟಣೆಯಲ್ಲಿ ತಿಳಿಸಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 