ಶಿವಶಾಂತವೀರ ಮಹಾಶಿವಯೋಗಿಗಳ 22ನೇ ಪುಣ್ಯರಾಧನೆ ನಿಮಿತ್ಯ ಪಾದಯಾತ್ರೆ
22nd Punyaradhana Nimitya Padayatra of Shivashantaveera Mahashivayogi
ಶಿವಶಾಂತವೀರ ಮಹಾಶಿವಯೋಗಿಗಳ 22ನೇ ಪುಣ್ಯರಾಧನೆ ನಿಮಿತ್ಯ ಪಾದಯಾತ್ರೆ
ಕೊಪ್ಪಳ 23: ಸಂಸ್ಥಾನ ಗವಿಮಠದ ಶಿವಶಾಂತವೀರ ಮಹಾಶಿವಯೋಗಿಗಳ ಪುಣ್ಯರಾಧನೆ ನಿಮಿತ್ಯ ದಿನಾಂಕ 23 ರಂದು ಬೆಳಿಗ್ಗೆ 6:00 ಗಂಟೆಗೆ ಗವಿಸಿದ್ಧೇಶ್ವರ ಮಹಾಸ್ವಾಮಿಗಳವರ ನೇತೃತ್ವದಲ್ಲಿ ಮಳೆಮಲ್ಲೇಶ್ವರ ದೇವಸ್ಥಾನದಿಂದ ಪಾದಯಾತ್ರೆ ಪ್ರಾರಂಭವಾಗಿ ಅಶೋಕ್ ಸರ್ಕಲ್ ಹಾಗೂ ಗಡಿಯಾರ ಕಂಬದ ಮುಖಾಂತರ ಗವಿಮಠಕ್ಕೆ 9:00ಗಂಟೆಗೆ ತಲುಪಿತು. ನಗರದ ಹಾಗೂ ಸುತ್ತಮುತ್ತಲಿನ ಗ್ರಾಮಗಳಿಂದ ಭಕ್ತರು, ವಿದ್ಯಾರ್ಥಿಗಳು ಸಹಸ್ರಾರು ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಪಾದಯಾತ್ರೆಯ ನಂತರ ಗವಿಸಿದ್ಧೇಶ್ವರ ಕತೃ ಗದ್ದುಗೆ ಹಾಗೂ ಶಿವಶಾಂತವೀರ ಮಹಾಸ್ವಾಮಿಗಳ ಗದ್ದುಗೆಯ ದರ್ಶನ ಪಡೆದು ಧನ್ಯರಾದರು. ಶ್ರೀಮಠದ ದಾಸೋಹದಲ್ಲಿ ಬೆಳಿಗ್ಗೆಯಿಂದ ರಾತ್ರಿಯವರೆಗೆ ಭಕ್ತಾಧಿಗಳು ಪ್ರಸಾದವನ್ನು ಸ್ವೀಕರಿಸಿದರು ಎಂದು ಗವಿಮಠದ ಪ್ರಕಟಣೆಯಲ್ಲಿ ತಿಳಿಸಿದೆ.
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ 