ಪೂಜ್ಯಶ್ರೀ ಕಲ್ಲಯ್ಯಜ್ಜನವರ 2611 ನೇ ತುಲಾಬಾರ
2611th Tulabara of Pujyashri Kallayyajjana
ಪೂಜ್ಯಶ್ರೀ ಕಲ್ಲಯ್ಯಜ್ಜನವರ 2611 ನೇ ತುಲಾಬಾರ
ಗದಗ 30 : ನಗರದ ವೀರೇಶ್ವರ ಪುಣ್ಯಾಶ್ರಮದಲ್ಲಿ ಚನ್ನಬಸಪ್ಪ ಲಕ್ಷ್ಮೇಶ್ವರ ಹಾಗೂ ಕುಟುಂಬದವರಿಂದ ಕಲ್ಲಯ್ಯಜ್ಜನವರ 2611 ನೇ ತುಲಾಬಾರ ಸೇವೆ ಜರುಗಿತು.
ಕಲ್ಲಯ್ಯಜ್ಜನವರು ಆಶೀರ್ವಚನ ನೀಡಿ ತುಲಾಬಾರದಿಂದ ಸಂಗ್ರಹವಾಗುವ ಹಣವನ್ನು ಅಂಧ- ಅನಾಥರ ಕಲ್ಯಾಣಕ್ಕಾಗಿ ಮೀಸಲಾಗಿರಸಲಾಗುವುದು. ವೀರೇಶ್ವರ ಪುಣ್ಯಾಶ್ರಮ ಸೇವಾ ಕೈಂಕರ್ಯಕ್ಕೆ ತುಲಾಬಾರ ಸೇವೆ ಸಲ್ಲಿಸಿದ ಚನ್ನಬಸಪ್ಪ ಲಕ್ಷ್ಮೇಶ್ವರ ಹಾಗೂ ಅವರ ಕುಟುಂಬಕ್ಕೆ ಹಾನಗಲ್ ಕುಮಾರೇಶ್ವರ ಶ್ರೀಗಳು, ಶ್ರೀಗುರು ಪಂಚಾಕ್ಷರಿ ಗವಾಯಿಗಳು ಹಾಗೂ ಪಂ. ಪುಟ್ಟರಾಜ ಗವಾಯಿಗಳವರ ಆಶೀರ್ವಾದ ಸದಾ ಇರಲೆಂದು ಹಾರೈಸಿದರು.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 