ಪೂಜ್ಯಶ್ರೀ ಕಲ್ಲಯ್ಯಜ್ಜನವರ 2611 ನೇ ತುಲಾಬಾರ
2611th Tulabara of Pujyashri Kallayyajjana
ಪೂಜ್ಯಶ್ರೀ ಕಲ್ಲಯ್ಯಜ್ಜನವರ 2611 ನೇ ತುಲಾಬಾರ
ಗದಗ 30 : ನಗರದ ವೀರೇಶ್ವರ ಪುಣ್ಯಾಶ್ರಮದಲ್ಲಿ ಚನ್ನಬಸಪ್ಪ ಲಕ್ಷ್ಮೇಶ್ವರ ಹಾಗೂ ಕುಟುಂಬದವರಿಂದ ಕಲ್ಲಯ್ಯಜ್ಜನವರ 2611 ನೇ ತುಲಾಬಾರ ಸೇವೆ ಜರುಗಿತು.
ಕಲ್ಲಯ್ಯಜ್ಜನವರು ಆಶೀರ್ವಚನ ನೀಡಿ ತುಲಾಬಾರದಿಂದ ಸಂಗ್ರಹವಾಗುವ ಹಣವನ್ನು ಅಂಧ- ಅನಾಥರ ಕಲ್ಯಾಣಕ್ಕಾಗಿ ಮೀಸಲಾಗಿರಸಲಾಗುವುದು. ವೀರೇಶ್ವರ ಪುಣ್ಯಾಶ್ರಮ ಸೇವಾ ಕೈಂಕರ್ಯಕ್ಕೆ ತುಲಾಬಾರ ಸೇವೆ ಸಲ್ಲಿಸಿದ ಚನ್ನಬಸಪ್ಪ ಲಕ್ಷ್ಮೇಶ್ವರ ಹಾಗೂ ಅವರ ಕುಟುಂಬಕ್ಕೆ ಹಾನಗಲ್ ಕುಮಾರೇಶ್ವರ ಶ್ರೀಗಳು, ಶ್ರೀಗುರು ಪಂಚಾಕ್ಷರಿ ಗವಾಯಿಗಳು ಹಾಗೂ ಪಂ. ಪುಟ್ಟರಾಜ ಗವಾಯಿಗಳವರ ಆಶೀರ್ವಾದ ಸದಾ ಇರಲೆಂದು ಹಾರೈಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 