ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ 3 ಜನ ಕ್ರೀಡಾಪಟುಗಳು ಖೇಲೊ ಇಂಡಿಯಾ ಯೂನಿವರ್ಸಿಟಿ ಗೇಮ್ಸ್ 2025 ನಲ್ಲಿ ಭಾಗಿ
3 athletes from Sri Krishnadevaraya University, Vijayanagara to participate in Khelo India Universi
ಬಳ್ಳಾರಿ 25 :ಭಾರತ ಸರ್ಕಾರದ ಕ್ರೀಡಾ ಮಂತ್ರಾಲಯ, ಭಾರತೀಯ ಕ್ರೀಡಾ ಪ್ರಾಧಿಕಾರ ಮತ್ತು ಅಸೋಸಿಯೇಷನ್ ಆಫ್ ಇಂಡಿಯನ್ ಯೂನಿವರ್ಸಿಟಿಸ್ ಹಾಗೂ ರಾಜಸ್ತಾನ್ ಸರ್ಕಾರದ ಕ್ರೀಡಾ ಸಚಿವಾಲಯದ ಸಹಯೋಗದೊಂದಿಗೆ ರಾಜಸ್ಥಾನದ ಜೈಪುರದಲ್ಲಿ ನವೆಂಬರ್ 25 ರಿಂದ ಡಿಸೆಂಬರ್ 5 ರವರೆಗೆ ನಡೆಯುತ್ತಿರುವ ಖೇಲೋ ಇಂಡಿಯಾ ಯುನಿವರ್ಸಿಟಿ ಗೇಮ್ಸ್ ನಲ್ಲಿ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ 3 ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ, ಫ್ರೀ ಸ್ಟೈಲ್ ಕುಸ್ತಿಯಲ್ಲಿ ಹೊಸಪೇಟೆ ಮಾತಾ ಕಾಲೇಜ್ನ ಮಂಜುನಾಥ್, ಅಥ್ಲೆಟಿಕ್ಸ್ನಲ್ಲಿ ಲೋಕೇಶ್ ರಾಥೋಡ್ ಡೆಕಾಥ್ಲಾನ್, ಹೂವಿನಹಡಗಲಿ ಜಿಬಿಆರ್ ಕಾಲೇಜ್ನ ಸಚಿನ್ ಹ್ಯಾಮರ್ ಥ್ರೋ, ಮೂರು ಜನ ಕ್ರೀಡಾಪಟುಗಳು ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಕ್ರೀಡಾಕೂಟದಲ್ಲಿ ಶ್ರೇಷ್ಠಸ್ಥಾನ ಪಡೆದಿರುತ್ತಾರೆ, ಬಳ್ಳಾರಿ ವಿವಿಯ ಭರವಸೆಯ ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ ಇವರಿಗೆ ವಿಶ್ವವಿದ್ಯಾಲಯದ ಕುಲಪತಿಗಳು, ಕುಲಸಚಿವರು, ಮೌಲ್ಯಮಾಪನ ಕುಲಸಚಿವರು, ಹಣಕಾಸು ಅಧಿಕಾರಿಗಳು, ದೈಹಿಕ ಶಿಕ್ಷಣ ಮತ್ತು ಕ್ರೀಡಾ ವಿಭಾಗ ಹಾಗೂ ಬೋಧಕ ಬೋಧಕೇತರ ಸಿಬ್ಬಂದಿ ವರ್ಗದವರು ಶುಭ ಹಾರೈಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 