ವರಕವಿ ಡಾ.ದ.ರಾ.ಬೇಂದ್ರೆ ಅವರ 44ನೆಯ ಪುಣ್ಯಸ್ಮರಣೆ ಕಾರ್ಯಕ್ರಮ
44th commemoration program of poet Dr. D.R. Bendre
ವರಕವಿ ಡಾ.ದ.ರಾ.ಬೇಂದ್ರೆ ಅವರ 44ನೆಯ ಪುಣ್ಯಸ್ಮರಣೆ ಕಾರ್ಯಕ್ರಮ
ಧಾರವಾಡ 21: ಡಾ.ದ.ರಾ.ಬೇಂದ್ರೆ ರಾಷ್ಟ್ರೀಯ ಸ್ಮಾರಕ ಟ್ರಸ್ಟ್, ಧಾರವಾಡ ವತಿಯಿಂದ ದಿನಾಂಕ: 26.10.2025ರಂದು ಸಂಜೆ 5.00 ಗಂಟೆಗೆ ಡಾ.ದ.ರಾ.ಬೇಂದ್ರೆ ಭವನ, ಸಾಧನಕೇರಿ, ಧಾರವಾಡ ಇಲ್ಲಿ ವರಕವಿ ಡಾ.ದ.ರಾ.ಬೇಂದ್ರೆ ಅವರ 44ನೇ ಪುಣ್ಯಸ್ಮರಣೆ ಕಾರ್ಯಕ್ರಮ ಏರಿ್ಡಸಲಾಗಿದೆ. ಹಿರಿಯ ಸಾಹಿತಿಗಳು ಹಾಗೂ ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿಗಳಾದ ಡಾ. ಮಲ್ಲಿಕಾ ಘಂಟಿ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಧಾರವಾಡ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಪಿ.ಶುಭ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಟ್ರಸ್ಟ್ ಅಧ್ಯಕ್ಷರಾದ ಡಾ. ಸರಜೂ ಕಾಟ್ಕರ್ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸುವರು. ನಂತರ ಧಾರವಾಡದ ಗಾಯಕಿ ವಿದುಷಿ ರಾಧಾ ದೇಸಾಯಿ ಮತ್ತು ವೃಂದದವರು ಡಾ.ದ.ರಾ.ಬೇಂದ್ರೆಯವರ ಗೀತೆಗಳ ಗಾಯನ ಪ್ರಸ್ತುತ ಪಡಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಟ್ರಸ್ಟ್ ಸದಸ್ಯರು ಹಾಗೂ ಹಿರಿಯ ಸಾಹಿತಿಗಳು ಭಾಗವಹಿಸಲಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 