58ನೇ ರಾಜ್ಯ ಮಟ್ಟದ ವಧು-ವರಾನ್ವೇಷಣೆ ಸಮಾವೇಶ ಹಾಗೂ ಶ್ರೀನಿವಾಸ ಕಲ್ಯಾಣೋತ್ಸವ
58th State Level Bride and Groom Search Convention and Srinivasa Kalyanotsava
58ನೇ ರಾಜ್ಯ ಮಟ್ಟದ ವಧು-ವರಾನ್ವೇಷಣೆ ಸಮಾವೇಶ ಹಾಗೂ ಶ್ರೀನಿವಾಸ ಕಲ್ಯಾಣೋತ್ಸವ
ಕೊಪ್ಪಳ 22: ಬುಧವಾರ.58ನೇ ರಾಜ್ಯಮಟ್ಟದ ಬೃಹತ್ ಬ್ರಾಹ್ಮಣ ವಧು-ವರ ಸಮಾವೇಶ ಹಾಗೂ ಶ್ರೀನಿವಾಸ ಕಲ್ಯಾಣೋತ್ಸವ ಎರಡು ದಿನಗಳ ನಡೆಯಲಿದೆ ಎಂದು ನಗರದ ಪತ್ರಿಕಾ ಭವನದಲ್ಲಿ ಪತ್ರಿಕಾ ಗೋಷ್ಠಿ ಉದ್ದೇಶಿಸಿ ಮಾತನಾಡಿದ ಶ್ರೀನಿವಾಸ್ ಭಾರದ್ವಾಜ್ ಮಾತನಾಡಿ, ರಾಘವೇಂದ್ರ ಸ್ವಾಮಿಗಳವರ ಮಠ ಕೊಪ್ಪಳ, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ, ಕೊಪ್ಪಳ, ಸಪ್ತಪದಿ ಫೌಂಡೇಶನ್ ಮೈಸೂರು, ಮಂಗಳಸೂತ್ರ ಫೌಂಡೇಶನ್ ಬೆಂಗಳೂರು ಇವರ ಸಹಯೋಗದಲ್ಲಿ ಜನವರಿ 25 ಶನಿವಾರ ಹಾಗೂ 26ಭಾನುವಾರ ಎರಡು ದಿನಗಳ ವಧುವರರ ಸಮಾವೇಶ ಹಾಗೂ ಶೀಘ್ರ ಮೇವ ಕಲ್ಯಾಣಪ್ರಾಪ್ತಿಗಾಗಿ ಶ್ರೀನಿವಾಸ ಕಲ್ಯಾಣೋತ್ಸವ ಆಯೋಜಿಸಲಾಗಿದೆ ಕೊಪ್ಪಳದ ರಾಘವೇಂದ್ರ ಸ್ವಾಮಿಗಳವರ ಮಠದಲ್ಲಿ. 58ನೇ ರಾಜ್ಯ ಮಟ್ಟದ ಎರಡು ದಿನಗಳ ಶ್ರೀಮತಸ್ಥ ಬ್ರಾಹ್ಮಣ ವಧು-ವರರ ಸಮಾವೇಶ ಹಾಗೂ ಶೀಘ್ರ ಮೇವ ಕಲ್ಯಾಣ ಪ್ರಾಪ್ತಿಗಾಗಿ ಶ್ರೀನಿವಾಸ ಕಲ್ಯಾಣೋತ್ಸವ ಎರಿ್ಡಸಲಾಗಿದೆ. ಆಸಕ್ತ ವಧು ವರರು.ಪೋಸ್ಟ್ ಕಾರ್ಡ್ ಸೈಜ್ ಫೋಟೊ, ಜಾತಕ ಹಾಗೂ ಬಯೋಡೇಟಾ ದೊಂದಿಗೆ ಎಲ್ಲಾ ವಿದ್ಯಾರ್ಹತೆ ವಧು ವರರು, ಸಂಚಾಲಕ ಶ್ರೀನಿವಾಸ್ ಎಸ್ ಭಾರದ್ವಾಜ್ 9449425536/8217876335 ಈ ನಂಬರಗೆ ಸಂಪರ್ಕಿಸಿ ಎಂದು ಹೇಳಿದರು.
ಸುದ್ದಿ ಗೋಷ್ಠಿಯಲ್ಲಿ ಹಣಮಂತರಾವ ದೇಶಪಾಂಡೆ, ಜಿಲ್ಲಾ ಸಂಚಾಲಕರು ಕೊಪ್ಪಳ, ವೇಣುಗೋಪಾಲ್ ಜಹಗಿರ್ದಾರಿ್ವ ಪ್ರ ಮುಖಂಡರು ಕೊಪ್ಪಳ, ರಾಘವೇಂದ್ರ ನರಗುಂದ, ಅಧ್ಯಕ್ಷರು, ಬ್ರಾಹ್ಮಣ ವಿದ್ಯಾರ್ಥಿ ಸದಾ ಬಾರ ಸದನ ಕೊಪ್ಪಳ, ಡಿ, ವಿ, ಜೋಶಿ, ವಿ ಪ್ರ ಮುಖಂಡರು ಕೊಪ್ಪಳ, ಇನ್ನು ಮುಂತಾದವರು ಉಪಸ್ಥಿತರಿದ್ದರು.
ಕನ್ನಡ ಭಾಷೆಯ ನಾಮಫಲಕಗಳ ಹರಿದು ಹಾಕಿದ ಕಿಡಿಗೇಡಿಗಳ ವಿರುದ್ಧ ಕ್ರಮಕೈಗೊಳ್ಳಿ
ಕ್ಷುಲ್ಲಕ ಕಾರಣದಿಂದ ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಹತ್ಯೆ : ಕಿತ್ತೂರು ಪೊಲೀಸರಿಂದ ಆರೋಪಿ ಬಂಧನ
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ 