ಬಿ.ಆರ್.ಅಂಬೇಡ್ಕರ್ ರವರ 69ನೇ ಮಹಾ ಪರಿನಿರ್ವಾಣ ದಿನಾಚರಣೆ
69th death anniversary of BR Ambedkar
ಕಂಪ್ಲಿ 06: ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಪ್ರಗತಿಪರ ಸಂಘಟನೆ ಒಕ್ಕೂಟದಿಂದ ಮಹಾ ಮಾನವತವಾದಿ ಸವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ ಬಿ.ಆರ್.ಅಂಬೇಡ್ಕರ್ ರವರ 69ನೇ ಮಹಾ ಪರಿನಿರ್ವಾಣ ದಿನಾಚರಣೆ ಶನಿವಾರ ಆಚರಿಸಲಾಯಿತು ಈವೇಳೆ ಬಿ.ಆರ್.ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚಣೆ ಮಾಡಿ ಗೌರವ ನಮನ ಸಲ್ಲಿಸಲಾಯಿತು ಈಸಂದರ್ಭದಲ್ಲಿ ಸಂಘಟನೆ ಮುಖಂಡ ಕೆ.ಲಕ್ಷ್ಮಣ ಮಾತನಾಡಿ ಡಾ ಬಿ.ಆರ್.ಅಂಬೇಡ್ಕರ್ ಅವರು ದೇಶದ ಪ್ರತಿಯೊಬ್ಬ ನಾಗರಿಕನಿಗೂ ಸಮಾನ ಹಕ್ಕು ಮತ್ತು ಅವಕಾಶಗಳನ್ನು ಖಚಿತಪಡಿಸುವ ಉದ್ದೇಶದಿಂದ ಸಂವಿಧಾನ ನಿರ್ಮಿಸಿದರು ಒಂದೇ ಜಾತಿಗೆ ಸೀಮಿತವಾಗದೆ ಇಡಿ ಮಾನವ ಕುಲಕ್ಕೆ ಅವರು ಹಾಕಿಕೊಟ್ಟ ಮಾರ್ಗದರ್ಶನ ಮಾದರಿಯಾಗಿದೆ ಅಂಬೇಡ್ಕರ್ ರಾಜೀಕೀಯ ಮತ್ತು ಸಮಾಜ ಸುಧಾರಕರು ಮಹಿಳಾ ಪರ ಹೋರಾಟಗಾರರು ಎಲ್ಲಾ ಕ್ಷೇತ್ರಗಳಲ್ಲಿ ತಮ್ಮ ಅಪಾರವಾದ ಕೊಡುಗೆ ನೀಡಿದ್ದಾರೆ ಪ್ರತಿಯೊಬ್ಬರು ಅವರ ಅದರ್ಶ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ ಎಂದರು ಮುಖಂಡರಾದ ಬುಜ್ಜಿಕುಮಾರ ಬಿ.ಸಿದ್ದಪ ವಿರುಪಾಕ್ಷಿ ಸಣಾಪುರ ಮರಿಸ್ವಾಮಿ ಸುಧಕರ ವಸಂತಕಹಳೆ ಭೀಮ ಆರ್ಮಿ.ಯಲ್ಲಪ್ಪ ಮುನಿಸ್ವಾಮಿ ಬಸವರಾಜ ರವಿ ಧನುಷ ರಾಮಣ್ಣ ರಾಜಭಕ್ಷಿ ನಬೀ ರಾಮಸಾಗರ ಬಸವರಾಜ ಸೇರಿ ಅನೇಕರಿದ್ದರು
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 