76 ನೇ ಧ್ವಜಾರೋಹಣ ನೇರವೇರಿಸಿದ ಸಂತೋಷ
76th Flag Hoisting Live Joy
76 ನೇ ಧ್ವಜಾರೋಹಣ ನೇರವೇರಿಸಿದ ಸಂತೋಷ
ಶಿಗ್ಗಾವಿ 26: ಪಟ್ಟಣದ ಎ ಪಿ ಎಂ ಸಿ ಆವರಣದಲ್ಲಿರುವ ಮಹಾನಂದಿಗ್ರೀನ್ ರೈತ ಉತ್ಪಾದಕ ಕಂಪನಿಯಲ್ಲಿ 76 ನೇ ಗಣರಾಜ್ಯೋತ್ಸವ ಧ್ವಜಾರೋಹಣವನ್ನು ಸಂಸ್ಥೆಯ ಅಧ್ಯಕ್ಷ ಸಂತೋಷ ಕಟಗಿ ನೆರವೇರಿಸಿದರು. ಈ ಸಂದರ್ಭದಲ್ಲಿ ಸಂಸ್ಥೆ ನಿರ್ದೇಶಕರಾದ ಬಸವರಾಜ ಅಜ್ಜಂಪೂರ, ರಾಘವೇಂದ್ರ ದೇಶಪಾಂಡೆ, ರೈತರಾದ ರವಿ ಮಡಿವಾಳರ, ಸಿದ್ದಲಿಂಗಯ್ಯ ಹಿರೇಮಠ, ನಾಗಪ್ಪ ಕೆಂಗಾಪೂರ, ಶಂಭಣ್ಣ ವನಹಳ್ಳಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 