76 ನೇ ಧ್ವಜಾರೋಹಣ ನೇರವೇರಿಸಿದ ಸಂತೋಷ
76th Flag Hoisting Live Joy
76 ನೇ ಧ್ವಜಾರೋಹಣ ನೇರವೇರಿಸಿದ ಸಂತೋಷ
ಶಿಗ್ಗಾವಿ 26: ಪಟ್ಟಣದ ಎ ಪಿ ಎಂ ಸಿ ಆವರಣದಲ್ಲಿರುವ ಮಹಾನಂದಿಗ್ರೀನ್ ರೈತ ಉತ್ಪಾದಕ ಕಂಪನಿಯಲ್ಲಿ 76 ನೇ ಗಣರಾಜ್ಯೋತ್ಸವ ಧ್ವಜಾರೋಹಣವನ್ನು ಸಂಸ್ಥೆಯ ಅಧ್ಯಕ್ಷ ಸಂತೋಷ ಕಟಗಿ ನೆರವೇರಿಸಿದರು. ಈ ಸಂದರ್ಭದಲ್ಲಿ ಸಂಸ್ಥೆ ನಿರ್ದೇಶಕರಾದ ಬಸವರಾಜ ಅಜ್ಜಂಪೂರ, ರಾಘವೇಂದ್ರ ದೇಶಪಾಂಡೆ, ರೈತರಾದ ರವಿ ಮಡಿವಾಳರ, ಸಿದ್ದಲಿಂಗಯ್ಯ ಹಿರೇಮಠ, ನಾಗಪ್ಪ ಕೆಂಗಾಪೂರ, ಶಂಭಣ್ಣ ವನಹಳ್ಳಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 