ದುರ್ಗಾದೇವಿ ಶಿಕ್ಷಣ ಸಂಸ್ಥೆಯಲ್ಲಿ 76 ನೇ ಗಣರಾಜ್ಯೋತ್ಸವ ಆಚರಣೆ
76th Republic Day Celebration at Durga Devi Educational Institution
ದುರ್ಗಾದೇವಿ ಶಿಕ್ಷಣ ಸಂಸ್ಥೆಯಲ್ಲಿ 76 ನೇ ಗಣರಾಜ್ಯೋತ್ಸವ ಆಚರಣೆ
ಗದಗ 26 : ನಗರದ ಗಂಗಾಪೂರಪೇಟೆಯಲ್ಲಿ ದುರ್ಗಾದೇವಿ ಶಿಕ್ಷಣ ಸಂಸ್ಥೆಯಲ್ಲಿ ರವಿವಾರ 76 ನೇ ಗಣರಾಜ್ಯೋತ್ಸವನ್ನು ಆಚರಿಸಲಾಯಿತು. ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ಜಿಲ್ಲಾಧ್ಯಕ್ಷ ವಿಜಯಕುಮಾರ ಬಣಕಾರ ಅವರು ಧ್ವಜಾರೋಹಣ ನೆರವೇರಿಸಿದರು.
ಇದೇ ಸಂದರ್ಭದಲ್ಲಿ ಎಚ್..ಎನ್. ಪ್ರಶಸ್ತಿ ಪಡೆದ ಸಮಾಜ ಸೇವಕ ಹೀರಾಲಾಲ ಸಿಂಗ್ರಿ ಅವರಿಗೆ ಶಿಕ್ಷಣ ಸಂಸ್ಥೆ ವತಿಯಿಂದ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಮುಂಡರಗಿಯ ಹಿರಿಯರಾದ ಯಲ್ಲಪ್ಪ ಹೊಂಬಳಗಟ್ಟಿ, ವಿರೇಶ ಹಡಗಲಿ, ಗಂಗಾಧರ ಹವಳೆ, ಸಲಹಾ ಸಮಿತಿಯ ಸದಸ್ಯರಾದ ಮುತ್ತು ಜಡಿ, ಮುಖ್ಯೋಪಾದ್ಯಾಯನಿ ಎಚ್.ಎಂ.ನದಾಫ್, ಸಹಶಿಕ್ಷಕಿಯರಾದ ಎಂ.ಎಂ.ಹಿಡ್ಕಿಮಠ, ಆರ್.ಎಂ.ಅಂಗಡಿ, ಎಸ್.ವೈ. ತಿರಕಣ್ಣವರ, ವಿ.ವಿ.ಕಲ್ಮನಿ, ಮಂಜುಳಾ ದಾಸರ, ರೂಪಾ ಅಸೂಟಿ ಸಿಬ್ಬಂದಿಗಳಾದ ಲಕ್ಷ್ಮೀ ಕಮಡೊಳ್ಳಿ, ಸೈನಾಜಬಾನು ರೋಣ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 